ಹಿರಿಯರನ್ನು ಧರ್ಮ ಸಂಕಟಕ್ಕೆ ತಳ್ಳಿತಾ ಶೆಟ್ಟರ್ ನಿರ್ಧಾರ : ಈಶ್ವರಪ್ಪ ಕಣ್ಣು ಎಲ್ಲಿ..?

ಹಿರಿಯರನ್ನು ಧರ್ಮ ಸಂಕಟಕ್ಕೆ ತಳ್ಳಿತಾ ಶೆಟ್ಟರ್ ನಿರ್ಧಾರ : ಈಶ್ವರಪ್ಪ ಕಣ್ಣು ಎಲ್ಲಿ..?

Suvarna News   | Asianet News
Published : Jul 29, 2021, 11:28 AM ISTUpdated : Jul 29, 2021, 01:43 PM IST
  • ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಇದೇ ವೇಳೆ ನೂತನ ಸಂಪುಟ ರಚನೆ ಬಗ್ಗೆಯೂ ಚರ್ಚೆ ಜೋರಾಗಿದೆ. 
  • ಈ ಸಂದರ್ಭದಲ್ಲಿ ಶೆಟ್ಟರ್  ನಿರ್ಧಾರ ಹಿರಿಯ ನಾಯಕರನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದೆ

ಬೆಂಗಳೂರು (ಜು.29): ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ನೂತನ ಸಂಪುಟ ರಚನೆ ಬಗ್ಗೆಯೂ ಚರ್ಚೆ ಜೋರಾಗಿದೆ. 

ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಒಂದು ದೃಢ ನಿರ್ಧಾರ ಕೈಗೊಂಡ ಶೆಟ್ಟರ್

ಈ ಸಂದರ್ಭದಲ್ಲಿ ಶೆಟ್ಟರ್ ತಾವು ಬೊಮ್ಮಾಯಿ ಸಂಪುಟ ಸೇರಲ್ಲ ಎಂದಿರುವುದು ಹಿರಿಯ ನಾಯಕರನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದೆ. ಅಲ್ಲದೇ ಯುವಕರಿಗೆ ಮಣೆ ಎಂಬ ಮಾತುಗಳು ರಾಜ್ಯದಲ್ಲಿ ದಟ್ಟವಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!