ಹಿರಿಯರನ್ನು ಧರ್ಮ ಸಂಕಟಕ್ಕೆ ತಳ್ಳಿತಾ ಶೆಟ್ಟರ್ ನಿರ್ಧಾರ : ಈಶ್ವರಪ್ಪ ಕಣ್ಣು ಎಲ್ಲಿ..?

ಹಿರಿಯರನ್ನು ಧರ್ಮ ಸಂಕಟಕ್ಕೆ ತಳ್ಳಿತಾ ಶೆಟ್ಟರ್ ನಿರ್ಧಾರ : ಈಶ್ವರಪ್ಪ ಕಣ್ಣು ಎಲ್ಲಿ..?

Suvarna News   | Asianet News
Published : Jul 29, 2021, 11:28 AM ISTUpdated : Jul 29, 2021, 01:43 PM IST
  • ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಇದೇ ವೇಳೆ ನೂತನ ಸಂಪುಟ ರಚನೆ ಬಗ್ಗೆಯೂ ಚರ್ಚೆ ಜೋರಾಗಿದೆ. 
  • ಈ ಸಂದರ್ಭದಲ್ಲಿ ಶೆಟ್ಟರ್  ನಿರ್ಧಾರ ಹಿರಿಯ ನಾಯಕರನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದೆ

ಬೆಂಗಳೂರು (ಜು.29): ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ನೂತನ ಸಂಪುಟ ರಚನೆ ಬಗ್ಗೆಯೂ ಚರ್ಚೆ ಜೋರಾಗಿದೆ. 

ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಒಂದು ದೃಢ ನಿರ್ಧಾರ ಕೈಗೊಂಡ ಶೆಟ್ಟರ್

ಈ ಸಂದರ್ಭದಲ್ಲಿ ಶೆಟ್ಟರ್ ತಾವು ಬೊಮ್ಮಾಯಿ ಸಂಪುಟ ಸೇರಲ್ಲ ಎಂದಿರುವುದು ಹಿರಿಯ ನಾಯಕರನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದೆ. ಅಲ್ಲದೇ ಯುವಕರಿಗೆ ಮಣೆ ಎಂಬ ಮಾತುಗಳು ರಾಜ್ಯದಲ್ಲಿ ದಟ್ಟವಾಗಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?