ಸದನದೊಳಗೆ ಬಿಜೆಪಿ ಪ್ರತಿಭಟನೆ ಕೋಲಾಹಲ, ಹೊರಗೆ ಕಾಂಗ್ರೆಸ್ ಜಾತಿ ರಾಜಕೀಯ!

ಸದನದೊಳಗೆ ಬಿಜೆಪಿ ಪ್ರತಿಭಟನೆ ಕೋಲಾಹಲ, ಹೊರಗೆ ಕಾಂಗ್ರೆಸ್ ಜಾತಿ ರಾಜಕೀಯ!

Published : Jul 19, 2023, 11:16 PM IST

ದಲಿತ ಪ್ಲೇಕಾರ್ಡ್ ಬಳಸಿದ ಕಾಂಗ್ರೆಸ್, ಬಿಜೆಪಿ ಪ್ರತಿಭಟನೆ ವಿರುದ್ಧ ಹೊಸ ಅಸ್ತ್ರ, ಆಸ್ಪತ್ರೆ ದಾಖಲಾದ ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ,ರ್ನಾಟಕದ ಕೆಳ ಹಾಗೂ ಮೇಲ್ಮನೆಯಲ್ಲಿ ನಡೆದಿದೆ ದುರಂತ ಸೇರಿದಂತೆ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಆಯೋಜಿಸಿದ ವಿಪಕ್ಷಗಳ ಮತ್ರಿ ಕೂಟ ರಾಜಕೀಯ ಕಾರ್ಯಕ್ರಮಕ್ಕೆ ಸರ್ಕಾರಿ ಐಎಎಸ್ ಅಧಿಕಾರಿಗಳ ನಿಯೋಜನೆ ಮಾಡಿರುವುದು ಇದೀಗ ಕಲಾಪದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಗದ್ದಲದ ನಡುವೆ ಮಸೂದೆ ಮಂಡನೆ ನಡೆದಿದೆ. ಇದು ಮತ್ತಷ್ಟು ಪ್ರತಿಭಟನೆಗೆ ಕಾರಣವಾಗಿ ಭಾರಿ ಕೋಲಾಹಲವೇ ನಡೆದಿದೆ.ಬಿಜೆಪಿ ನಾಯಕರ ಪ್ರತಿಭಟನೆ ಹಾಗೂ ಗಲಾಟೆಗೆ ಸಚಿವ ಪ್ರಿಯಾಂಕ್ ಖರ್ಗೆ ಜಾತಿ ಬಣ್ಣ ಹಚ್ಚಿದ್ದಾರೆ.ಬಿಜೆಪಿ ನಾಯಕರು ಸಭಾಪತಿ ಮೇಲೆ ಮಸೂದೆ ಪ್ರತಿ ಹರಿದು ಎಸೆದ ಘಟನೆಯನ್ನು ಕಾಂಗ್ರೆಸ್ ಜಾತಿ ಎಳೆದುತಂದಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ದಲಿತ ನಾಯಕ ಮುಖಮೇಲೆ ಪ್ರತಿ ಹರಿದು ಎಸೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದಿನ ಕಲಾಪದಲ್ಲಿ ನಡೆದ ಹೈಡ್ರಾಮ, ಪ್ರತಿಭಟನೆ  ಸೇರಿದಂತೆ ಇಡಿ ದಿನದ ಪ್ರಮುಖ ಸುದ್ದಿಯ ವಿಡಿಯೋ ನ್ಯೂಸ್ ಹವರ್ ಇಲ್ಲಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more