ಸದನದೊಳಗೆ ಬಿಜೆಪಿ ಪ್ರತಿಭಟನೆ ಕೋಲಾಹಲ, ಹೊರಗೆ ಕಾಂಗ್ರೆಸ್ ಜಾತಿ ರಾಜಕೀಯ!

ಸದನದೊಳಗೆ ಬಿಜೆಪಿ ಪ್ರತಿಭಟನೆ ಕೋಲಾಹಲ, ಹೊರಗೆ ಕಾಂಗ್ರೆಸ್ ಜಾತಿ ರಾಜಕೀಯ!

Published : Jul 19, 2023, 11:16 PM IST

ದಲಿತ ಪ್ಲೇಕಾರ್ಡ್ ಬಳಸಿದ ಕಾಂಗ್ರೆಸ್, ಬಿಜೆಪಿ ಪ್ರತಿಭಟನೆ ವಿರುದ್ಧ ಹೊಸ ಅಸ್ತ್ರ, ಆಸ್ಪತ್ರೆ ದಾಖಲಾದ ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ,ರ್ನಾಟಕದ ಕೆಳ ಹಾಗೂ ಮೇಲ್ಮನೆಯಲ್ಲಿ ನಡೆದಿದೆ ದುರಂತ ಸೇರಿದಂತೆ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಆಯೋಜಿಸಿದ ವಿಪಕ್ಷಗಳ ಮತ್ರಿ ಕೂಟ ರಾಜಕೀಯ ಕಾರ್ಯಕ್ರಮಕ್ಕೆ ಸರ್ಕಾರಿ ಐಎಎಸ್ ಅಧಿಕಾರಿಗಳ ನಿಯೋಜನೆ ಮಾಡಿರುವುದು ಇದೀಗ ಕಲಾಪದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಗದ್ದಲದ ನಡುವೆ ಮಸೂದೆ ಮಂಡನೆ ನಡೆದಿದೆ. ಇದು ಮತ್ತಷ್ಟು ಪ್ರತಿಭಟನೆಗೆ ಕಾರಣವಾಗಿ ಭಾರಿ ಕೋಲಾಹಲವೇ ನಡೆದಿದೆ.ಬಿಜೆಪಿ ನಾಯಕರ ಪ್ರತಿಭಟನೆ ಹಾಗೂ ಗಲಾಟೆಗೆ ಸಚಿವ ಪ್ರಿಯಾಂಕ್ ಖರ್ಗೆ ಜಾತಿ ಬಣ್ಣ ಹಚ್ಚಿದ್ದಾರೆ.ಬಿಜೆಪಿ ನಾಯಕರು ಸಭಾಪತಿ ಮೇಲೆ ಮಸೂದೆ ಪ್ರತಿ ಹರಿದು ಎಸೆದ ಘಟನೆಯನ್ನು ಕಾಂಗ್ರೆಸ್ ಜಾತಿ ಎಳೆದುತಂದಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ದಲಿತ ನಾಯಕ ಮುಖಮೇಲೆ ಪ್ರತಿ ಹರಿದು ಎಸೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದಿನ ಕಲಾಪದಲ್ಲಿ ನಡೆದ ಹೈಡ್ರಾಮ, ಪ್ರತಿಭಟನೆ  ಸೇರಿದಂತೆ ಇಡಿ ದಿನದ ಪ್ರಮುಖ ಸುದ್ದಿಯ ವಿಡಿಯೋ ನ್ಯೂಸ್ ಹವರ್ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more