ಸದನದೊಳಗೆ ಬಿಜೆಪಿ ಪ್ರತಿಭಟನೆ ಕೋಲಾಹಲ, ಹೊರಗೆ ಕಾಂಗ್ರೆಸ್ ಜಾತಿ ರಾಜಕೀಯ!

ಸದನದೊಳಗೆ ಬಿಜೆಪಿ ಪ್ರತಿಭಟನೆ ಕೋಲಾಹಲ, ಹೊರಗೆ ಕಾಂಗ್ರೆಸ್ ಜಾತಿ ರಾಜಕೀಯ!

Published : Jul 19, 2023, 11:16 PM IST

ದಲಿತ ಪ್ಲೇಕಾರ್ಡ್ ಬಳಸಿದ ಕಾಂಗ್ರೆಸ್, ಬಿಜೆಪಿ ಪ್ರತಿಭಟನೆ ವಿರುದ್ಧ ಹೊಸ ಅಸ್ತ್ರ, ಆಸ್ಪತ್ರೆ ದಾಖಲಾದ ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ,ರ್ನಾಟಕದ ಕೆಳ ಹಾಗೂ ಮೇಲ್ಮನೆಯಲ್ಲಿ ನಡೆದಿದೆ ದುರಂತ ಸೇರಿದಂತೆ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಆಯೋಜಿಸಿದ ವಿಪಕ್ಷಗಳ ಮತ್ರಿ ಕೂಟ ರಾಜಕೀಯ ಕಾರ್ಯಕ್ರಮಕ್ಕೆ ಸರ್ಕಾರಿ ಐಎಎಸ್ ಅಧಿಕಾರಿಗಳ ನಿಯೋಜನೆ ಮಾಡಿರುವುದು ಇದೀಗ ಕಲಾಪದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಗದ್ದಲದ ನಡುವೆ ಮಸೂದೆ ಮಂಡನೆ ನಡೆದಿದೆ. ಇದು ಮತ್ತಷ್ಟು ಪ್ರತಿಭಟನೆಗೆ ಕಾರಣವಾಗಿ ಭಾರಿ ಕೋಲಾಹಲವೇ ನಡೆದಿದೆ.ಬಿಜೆಪಿ ನಾಯಕರ ಪ್ರತಿಭಟನೆ ಹಾಗೂ ಗಲಾಟೆಗೆ ಸಚಿವ ಪ್ರಿಯಾಂಕ್ ಖರ್ಗೆ ಜಾತಿ ಬಣ್ಣ ಹಚ್ಚಿದ್ದಾರೆ.ಬಿಜೆಪಿ ನಾಯಕರು ಸಭಾಪತಿ ಮೇಲೆ ಮಸೂದೆ ಪ್ರತಿ ಹರಿದು ಎಸೆದ ಘಟನೆಯನ್ನು ಕಾಂಗ್ರೆಸ್ ಜಾತಿ ಎಳೆದುತಂದಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ದಲಿತ ನಾಯಕ ಮುಖಮೇಲೆ ಪ್ರತಿ ಹರಿದು ಎಸೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದಿನ ಕಲಾಪದಲ್ಲಿ ನಡೆದ ಹೈಡ್ರಾಮ, ಪ್ರತಿಭಟನೆ  ಸೇರಿದಂತೆ ಇಡಿ ದಿನದ ಪ್ರಮುಖ ಸುದ್ದಿಯ ವಿಡಿಯೋ ನ್ಯೂಸ್ ಹವರ್ ಇಲ್ಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more