ಸದನದೊಳಗೆ ಬಿಜೆಪಿ ಪ್ರತಿಭಟನೆ ಕೋಲಾಹಲ, ಹೊರಗೆ ಕಾಂಗ್ರೆಸ್ ಜಾತಿ ರಾಜಕೀಯ!

ಸದನದೊಳಗೆ ಬಿಜೆಪಿ ಪ್ರತಿಭಟನೆ ಕೋಲಾಹಲ, ಹೊರಗೆ ಕಾಂಗ್ರೆಸ್ ಜಾತಿ ರಾಜಕೀಯ!

Published : Jul 19, 2023, 11:16 PM IST

ದಲಿತ ಪ್ಲೇಕಾರ್ಡ್ ಬಳಸಿದ ಕಾಂಗ್ರೆಸ್, ಬಿಜೆಪಿ ಪ್ರತಿಭಟನೆ ವಿರುದ್ಧ ಹೊಸ ಅಸ್ತ್ರ, ಆಸ್ಪತ್ರೆ ದಾಖಲಾದ ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ,ರ್ನಾಟಕದ ಕೆಳ ಹಾಗೂ ಮೇಲ್ಮನೆಯಲ್ಲಿ ನಡೆದಿದೆ ದುರಂತ ಸೇರಿದಂತೆ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಆಯೋಜಿಸಿದ ವಿಪಕ್ಷಗಳ ಮತ್ರಿ ಕೂಟ ರಾಜಕೀಯ ಕಾರ್ಯಕ್ರಮಕ್ಕೆ ಸರ್ಕಾರಿ ಐಎಎಸ್ ಅಧಿಕಾರಿಗಳ ನಿಯೋಜನೆ ಮಾಡಿರುವುದು ಇದೀಗ ಕಲಾಪದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಗದ್ದಲದ ನಡುವೆ ಮಸೂದೆ ಮಂಡನೆ ನಡೆದಿದೆ. ಇದು ಮತ್ತಷ್ಟು ಪ್ರತಿಭಟನೆಗೆ ಕಾರಣವಾಗಿ ಭಾರಿ ಕೋಲಾಹಲವೇ ನಡೆದಿದೆ.ಬಿಜೆಪಿ ನಾಯಕರ ಪ್ರತಿಭಟನೆ ಹಾಗೂ ಗಲಾಟೆಗೆ ಸಚಿವ ಪ್ರಿಯಾಂಕ್ ಖರ್ಗೆ ಜಾತಿ ಬಣ್ಣ ಹಚ್ಚಿದ್ದಾರೆ.ಬಿಜೆಪಿ ನಾಯಕರು ಸಭಾಪತಿ ಮೇಲೆ ಮಸೂದೆ ಪ್ರತಿ ಹರಿದು ಎಸೆದ ಘಟನೆಯನ್ನು ಕಾಂಗ್ರೆಸ್ ಜಾತಿ ಎಳೆದುತಂದಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ದಲಿತ ನಾಯಕ ಮುಖಮೇಲೆ ಪ್ರತಿ ಹರಿದು ಎಸೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದಿನ ಕಲಾಪದಲ್ಲಿ ನಡೆದ ಹೈಡ್ರಾಮ, ಪ್ರತಿಭಟನೆ  ಸೇರಿದಂತೆ ಇಡಿ ದಿನದ ಪ್ರಮುಖ ಸುದ್ದಿಯ ವಿಡಿಯೋ ನ್ಯೂಸ್ ಹವರ್ ಇಲ್ಲಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more