ಸದನದೊಳಗೆ ಬಿಜೆಪಿ ಪ್ರತಿಭಟನೆ ಕೋಲಾಹಲ, ಹೊರಗೆ ಕಾಂಗ್ರೆಸ್ ಜಾತಿ ರಾಜಕೀಯ!

ಸದನದೊಳಗೆ ಬಿಜೆಪಿ ಪ್ರತಿಭಟನೆ ಕೋಲಾಹಲ, ಹೊರಗೆ ಕಾಂಗ್ರೆಸ್ ಜಾತಿ ರಾಜಕೀಯ!

Published : Jul 19, 2023, 11:16 PM IST

ದಲಿತ ಪ್ಲೇಕಾರ್ಡ್ ಬಳಸಿದ ಕಾಂಗ್ರೆಸ್, ಬಿಜೆಪಿ ಪ್ರತಿಭಟನೆ ವಿರುದ್ಧ ಹೊಸ ಅಸ್ತ್ರ, ಆಸ್ಪತ್ರೆ ದಾಖಲಾದ ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ,ರ್ನಾಟಕದ ಕೆಳ ಹಾಗೂ ಮೇಲ್ಮನೆಯಲ್ಲಿ ನಡೆದಿದೆ ದುರಂತ ಸೇರಿದಂತೆ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಆಯೋಜಿಸಿದ ವಿಪಕ್ಷಗಳ ಮತ್ರಿ ಕೂಟ ರಾಜಕೀಯ ಕಾರ್ಯಕ್ರಮಕ್ಕೆ ಸರ್ಕಾರಿ ಐಎಎಸ್ ಅಧಿಕಾರಿಗಳ ನಿಯೋಜನೆ ಮಾಡಿರುವುದು ಇದೀಗ ಕಲಾಪದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಗದ್ದಲದ ನಡುವೆ ಮಸೂದೆ ಮಂಡನೆ ನಡೆದಿದೆ. ಇದು ಮತ್ತಷ್ಟು ಪ್ರತಿಭಟನೆಗೆ ಕಾರಣವಾಗಿ ಭಾರಿ ಕೋಲಾಹಲವೇ ನಡೆದಿದೆ.ಬಿಜೆಪಿ ನಾಯಕರ ಪ್ರತಿಭಟನೆ ಹಾಗೂ ಗಲಾಟೆಗೆ ಸಚಿವ ಪ್ರಿಯಾಂಕ್ ಖರ್ಗೆ ಜಾತಿ ಬಣ್ಣ ಹಚ್ಚಿದ್ದಾರೆ.ಬಿಜೆಪಿ ನಾಯಕರು ಸಭಾಪತಿ ಮೇಲೆ ಮಸೂದೆ ಪ್ರತಿ ಹರಿದು ಎಸೆದ ಘಟನೆಯನ್ನು ಕಾಂಗ್ರೆಸ್ ಜಾತಿ ಎಳೆದುತಂದಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ದಲಿತ ನಾಯಕ ಮುಖಮೇಲೆ ಪ್ರತಿ ಹರಿದು ಎಸೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದಿನ ಕಲಾಪದಲ್ಲಿ ನಡೆದ ಹೈಡ್ರಾಮ, ಪ್ರತಿಭಟನೆ  ಸೇರಿದಂತೆ ಇಡಿ ದಿನದ ಪ್ರಮುಖ ಸುದ್ದಿಯ ವಿಡಿಯೋ ನ್ಯೂಸ್ ಹವರ್ ಇಲ್ಲಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more