SC ST ಮೀಸಲಾತಿ ಹೆಚ್ಚಳ: ಬಿಜೆಪಿಗೆ ಸಿಗುತ್ತಾ ಒಂದೂವರೆ ಕೋಟಿಯ ಜಾಕ್‌ಪಾಟ್?

SC ST ಮೀಸಲಾತಿ ಹೆಚ್ಚಳ: ಬಿಜೆಪಿಗೆ ಸಿಗುತ್ತಾ ಒಂದೂವರೆ ಕೋಟಿಯ ಜಾಕ್‌ಪಾಟ್?

Published : Oct 09, 2022, 02:10 PM IST

SC/ST ವೋಟ್ ಬ್ಯಾಂಕ್’ಗೆ ನೇರವಾಗಿ ಕೈ ಹಾಕಿದ್ರಾ ಸಿಎಂ ಬೊಮ್ಮಾಯಿ..? ಬಿಜೆಪಿಗೆ ಸಿಗುತ್ತಾ ಒಂದೂವರೆ ಕೋಟಿಯ ಜಾಕ್’ಪಾಟ್..? ಹಿನ್ನೆಲೆಗೆ ಸರಿದಿದ್ದ ಶ್ರೀರಾಮುಲು ಹಿರಿ ಹಿರಿ ಹಿಗ್ಗಿದ್ದೇಕೆ..? ಕೇಸರಿ ಮಿಸೈಲ್'ಗೆ ಕೈ ಬ್ರೇಕ್ ಫೇಲ್.. ಏನಿದು ಮೀಸಲಾತಿ ಮರ್ಮ..?  ಈ ವಿಡಿಯೋದಲ್ಲಿದೆ ಸಂಪೂರ್ಣ ಡಿಟೇಲ್ಸ್

ಚುನಾವಣಾ ವರ್ಷದಲ್ಲಿ ರಾಜ್ಯದ ಬಿಜೆಪಿ ಸರ್ಕಾರ, SC/ST ಸಮುದಾಯಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ನಿರ್ಧಾರಕ್ಕೆ ಬಂದಿದೆ. ಬಿಜೆಪಿ ಸರ್ಕಾರದ ಈ ನಿರ್ಧಾರದಿಂದ SC/ST ವೋಟ್ ಬ್ಯಾಂಕ್‌ಗೆ ಬಿಜೆಪಿ ನೇರವಾಗಿ ಕೈ ಹಾಕಿದೆ. ಇದರಿಂದ ಕೈ ಪಾಳಯಕ್ಕೆ ಹಿನ್ನಡೆಯಲಾಗಲಿದೆ ಎಂದು ಬಣ್ಣಿಸಲಾಗುತ್ತಿದೆ. ಆದರೆ ಈ ಮೀಸಲಾತಿ ಹೆಚ್ಚಳದ ನಿರ್ಧಾರದಿಂದ  ಆಗಲಿರೋ ರಾಜಕೀಯ ಪರಿಣಾಮಗಳೇನೇನು..?ಮೀಸಲಾತಿಗಾಗಿ ಉಳಿದ ಸಮುದಾಯಗಳ ಆಕ್ರೋಶ ಹೆಚ್ಚಲಿದೆಯಾ? ಮೀಸಲಾತಿ ಮಿಸೈಲ್‌ನಿಂದ ಬಿಜೆಪಿಗೆ ಅಂದುಕೊಂಡಂತೆ ರಾಜಕೀಯ ಲಾಭವಾಗಲಿದ್ಯಾ..? ಮೀಸಲಾತಿ ವ್ಯೂಹ, ಬಿಜೆಪಿಗೆ ಮತ್ತೆ ಅಧಿಕಾರದ ಗದ್ದುಗೆ ಗೆದ್ದು ಕೊಡುತ್ತಾ? ಈ ಎಲ್ಲಾ ವಿಚಾರಗಳ ಸಂಪೂರ್ಣ ಡಿಟೇಲ್ ಇಲ್ಲಿದೆ ವೀಕ್ಷಿಸಿ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more