SC ST ಮೀಸಲಾತಿ ಹೆಚ್ಚಳ: ಬಿಜೆಪಿಗೆ ಸಿಗುತ್ತಾ ಒಂದೂವರೆ ಕೋಟಿಯ ಜಾಕ್‌ಪಾಟ್?

SC ST ಮೀಸಲಾತಿ ಹೆಚ್ಚಳ: ಬಿಜೆಪಿಗೆ ಸಿಗುತ್ತಾ ಒಂದೂವರೆ ಕೋಟಿಯ ಜಾಕ್‌ಪಾಟ್?

Published : Oct 09, 2022, 02:10 PM IST

SC/ST ವೋಟ್ ಬ್ಯಾಂಕ್’ಗೆ ನೇರವಾಗಿ ಕೈ ಹಾಕಿದ್ರಾ ಸಿಎಂ ಬೊಮ್ಮಾಯಿ..? ಬಿಜೆಪಿಗೆ ಸಿಗುತ್ತಾ ಒಂದೂವರೆ ಕೋಟಿಯ ಜಾಕ್’ಪಾಟ್..? ಹಿನ್ನೆಲೆಗೆ ಸರಿದಿದ್ದ ಶ್ರೀರಾಮುಲು ಹಿರಿ ಹಿರಿ ಹಿಗ್ಗಿದ್ದೇಕೆ..? ಕೇಸರಿ ಮಿಸೈಲ್'ಗೆ ಕೈ ಬ್ರೇಕ್ ಫೇಲ್.. ಏನಿದು ಮೀಸಲಾತಿ ಮರ್ಮ..?  ಈ ವಿಡಿಯೋದಲ್ಲಿದೆ ಸಂಪೂರ್ಣ ಡಿಟೇಲ್ಸ್

ಚುನಾವಣಾ ವರ್ಷದಲ್ಲಿ ರಾಜ್ಯದ ಬಿಜೆಪಿ ಸರ್ಕಾರ, SC/ST ಸಮುದಾಯಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ನಿರ್ಧಾರಕ್ಕೆ ಬಂದಿದೆ. ಬಿಜೆಪಿ ಸರ್ಕಾರದ ಈ ನಿರ್ಧಾರದಿಂದ SC/ST ವೋಟ್ ಬ್ಯಾಂಕ್‌ಗೆ ಬಿಜೆಪಿ ನೇರವಾಗಿ ಕೈ ಹಾಕಿದೆ. ಇದರಿಂದ ಕೈ ಪಾಳಯಕ್ಕೆ ಹಿನ್ನಡೆಯಲಾಗಲಿದೆ ಎಂದು ಬಣ್ಣಿಸಲಾಗುತ್ತಿದೆ. ಆದರೆ ಈ ಮೀಸಲಾತಿ ಹೆಚ್ಚಳದ ನಿರ್ಧಾರದಿಂದ  ಆಗಲಿರೋ ರಾಜಕೀಯ ಪರಿಣಾಮಗಳೇನೇನು..?ಮೀಸಲಾತಿಗಾಗಿ ಉಳಿದ ಸಮುದಾಯಗಳ ಆಕ್ರೋಶ ಹೆಚ್ಚಲಿದೆಯಾ? ಮೀಸಲಾತಿ ಮಿಸೈಲ್‌ನಿಂದ ಬಿಜೆಪಿಗೆ ಅಂದುಕೊಂಡಂತೆ ರಾಜಕೀಯ ಲಾಭವಾಗಲಿದ್ಯಾ..? ಮೀಸಲಾತಿ ವ್ಯೂಹ, ಬಿಜೆಪಿಗೆ ಮತ್ತೆ ಅಧಿಕಾರದ ಗದ್ದುಗೆ ಗೆದ್ದು ಕೊಡುತ್ತಾ? ಈ ಎಲ್ಲಾ ವಿಚಾರಗಳ ಸಂಪೂರ್ಣ ಡಿಟೇಲ್ ಇಲ್ಲಿದೆ ವೀಕ್ಷಿಸಿ.
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more