ವಕ್ಫ್ ಜಟಾಪಟಿಯಲ್ಲಿ ಸಿಎಂ ಮಹತ್ವದ ನಿರ್ಧಾರದ ಹಿಂದಿನ ಅಸಲಿ ರಹಸ್ಯವೇನು?

ವಕ್ಫ್ ಜಟಾಪಟಿಯಲ್ಲಿ ಸಿಎಂ ಮಹತ್ವದ ನಿರ್ಧಾರದ ಹಿಂದಿನ ಅಸಲಿ ರಹಸ್ಯವೇನು?

Published : Nov 04, 2024, 12:08 PM IST

ಜಮೀನು, ತಾಂಡ, ದೇವಸ್ಥಾನ. ಊರಿಗೆ ಊರೇ ತನ್ನದು ಅಂತಿದೆ ವಕ್ಫ್ ಬೋರ್ಡ್. ಈ ವಕ್ಫ್ ಭೂದಾಹಕ್ಕೆ ಮೂಗುದಾರ ಹಾಕುತ್ತಾ ಸಿಎಂ ಕೊಟ್ಟಿರೋ ಖಡಕ್ ಸೂಚನೆ? ಮುಖ್ಯಮಂತ್ರಿಗಳ ನಿರ್ಧಾರ ಬೀಸೋ ದೊಣ್ಣೆಯಿಂದ ಪಾರಾದ ಹಾಗೆ ಅಷ್ಟೇನಾ? ಹಾಗಾದ್ರೆ ವಕ್ಫ್  ಆರ್ಭಟಕ್ಕೆ ಶಾಶ್ವತ ಪರಿಹಾರ ಏನು? ಅದರ ಕಂಪ್ಲೀಟ್ ಸ್ಟೋರಿ ನಿಮ್ಮ ಮುಂದಿಡೋದೇ ಇವತ್ತಿನ ಸುವರ್ಣ ಫೋಕಸ್,  ವಕ್ಫ್ ಗಾಯಕ್ಕೆ ಮಧ್ಯಂತರ ಮುಲಾಮು

ಒಂದು ಕಡೆ ವಕ್ಫ್ ಆರ್ಭಟ.. ಇನ್ನೊಂದು ಕಡೆ ಸರ್ಕಾರದ ಅಭಯ. ಮತ್ತೊಂದು ಕಡೆ ಕೇಂದ್ರ ಸರ್ಕಾರದಲ್ಲಿ ಮಹತ್ತರ ನಿರ್ಣಯವೊಂದರ ಕೌತುಕ. ಇದೆಲ್ಲದರ ನಡುವೆ, ಭುಗಿಲೆದ್ದಿರೋ ಸಮಸ್ಯೆಗೆ ಪರಿಹಾರ ಏನು? ಅದಕ್ಕೆ ಉತ್ತರ ಹುಡುಕೊ ಪ್ರಯತ್ನ, ಇಲ್ಲಿದೆ ನೋಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more