ವಕ್ಫ್ ಜಟಾಪಟಿಯಲ್ಲಿ ಸಿಎಂ ಮಹತ್ವದ ನಿರ್ಧಾರದ ಹಿಂದಿನ ಅಸಲಿ ರಹಸ್ಯವೇನು?

ವಕ್ಫ್ ಜಟಾಪಟಿಯಲ್ಲಿ ಸಿಎಂ ಮಹತ್ವದ ನಿರ್ಧಾರದ ಹಿಂದಿನ ಅಸಲಿ ರಹಸ್ಯವೇನು?

Published : Nov 04, 2024, 12:08 PM IST

ಜಮೀನು, ತಾಂಡ, ದೇವಸ್ಥಾನ. ಊರಿಗೆ ಊರೇ ತನ್ನದು ಅಂತಿದೆ ವಕ್ಫ್ ಬೋರ್ಡ್. ಈ ವಕ್ಫ್ ಭೂದಾಹಕ್ಕೆ ಮೂಗುದಾರ ಹಾಕುತ್ತಾ ಸಿಎಂ ಕೊಟ್ಟಿರೋ ಖಡಕ್ ಸೂಚನೆ? ಮುಖ್ಯಮಂತ್ರಿಗಳ ನಿರ್ಧಾರ ಬೀಸೋ ದೊಣ್ಣೆಯಿಂದ ಪಾರಾದ ಹಾಗೆ ಅಷ್ಟೇನಾ? ಹಾಗಾದ್ರೆ ವಕ್ಫ್  ಆರ್ಭಟಕ್ಕೆ ಶಾಶ್ವತ ಪರಿಹಾರ ಏನು? ಅದರ ಕಂಪ್ಲೀಟ್ ಸ್ಟೋರಿ ನಿಮ್ಮ ಮುಂದಿಡೋದೇ ಇವತ್ತಿನ ಸುವರ್ಣ ಫೋಕಸ್,  ವಕ್ಫ್ ಗಾಯಕ್ಕೆ ಮಧ್ಯಂತರ ಮುಲಾಮು

ಒಂದು ಕಡೆ ವಕ್ಫ್ ಆರ್ಭಟ.. ಇನ್ನೊಂದು ಕಡೆ ಸರ್ಕಾರದ ಅಭಯ. ಮತ್ತೊಂದು ಕಡೆ ಕೇಂದ್ರ ಸರ್ಕಾರದಲ್ಲಿ ಮಹತ್ತರ ನಿರ್ಣಯವೊಂದರ ಕೌತುಕ. ಇದೆಲ್ಲದರ ನಡುವೆ, ಭುಗಿಲೆದ್ದಿರೋ ಸಮಸ್ಯೆಗೆ ಪರಿಹಾರ ಏನು? ಅದಕ್ಕೆ ಉತ್ತರ ಹುಡುಕೊ ಪ್ರಯತ್ನ, ಇಲ್ಲಿದೆ ನೋಡಿ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more