ವಕ್ಫ್ ಜಟಾಪಟಿಯಲ್ಲಿ ಸಿಎಂ ಮಹತ್ವದ ನಿರ್ಧಾರದ ಹಿಂದಿನ ಅಸಲಿ ರಹಸ್ಯವೇನು?

ವಕ್ಫ್ ಜಟಾಪಟಿಯಲ್ಲಿ ಸಿಎಂ ಮಹತ್ವದ ನಿರ್ಧಾರದ ಹಿಂದಿನ ಅಸಲಿ ರಹಸ್ಯವೇನು?

Published : Nov 04, 2024, 12:08 PM IST

ಜಮೀನು, ತಾಂಡ, ದೇವಸ್ಥಾನ. ಊರಿಗೆ ಊರೇ ತನ್ನದು ಅಂತಿದೆ ವಕ್ಫ್ ಬೋರ್ಡ್. ಈ ವಕ್ಫ್ ಭೂದಾಹಕ್ಕೆ ಮೂಗುದಾರ ಹಾಕುತ್ತಾ ಸಿಎಂ ಕೊಟ್ಟಿರೋ ಖಡಕ್ ಸೂಚನೆ? ಮುಖ್ಯಮಂತ್ರಿಗಳ ನಿರ್ಧಾರ ಬೀಸೋ ದೊಣ್ಣೆಯಿಂದ ಪಾರಾದ ಹಾಗೆ ಅಷ್ಟೇನಾ? ಹಾಗಾದ್ರೆ ವಕ್ಫ್  ಆರ್ಭಟಕ್ಕೆ ಶಾಶ್ವತ ಪರಿಹಾರ ಏನು? ಅದರ ಕಂಪ್ಲೀಟ್ ಸ್ಟೋರಿ ನಿಮ್ಮ ಮುಂದಿಡೋದೇ ಇವತ್ತಿನ ಸುವರ್ಣ ಫೋಕಸ್,  ವಕ್ಫ್ ಗಾಯಕ್ಕೆ ಮಧ್ಯಂತರ ಮುಲಾಮು

ಒಂದು ಕಡೆ ವಕ್ಫ್ ಆರ್ಭಟ.. ಇನ್ನೊಂದು ಕಡೆ ಸರ್ಕಾರದ ಅಭಯ. ಮತ್ತೊಂದು ಕಡೆ ಕೇಂದ್ರ ಸರ್ಕಾರದಲ್ಲಿ ಮಹತ್ತರ ನಿರ್ಣಯವೊಂದರ ಕೌತುಕ. ಇದೆಲ್ಲದರ ನಡುವೆ, ಭುಗಿಲೆದ್ದಿರೋ ಸಮಸ್ಯೆಗೆ ಪರಿಹಾರ ಏನು? ಅದಕ್ಕೆ ಉತ್ತರ ಹುಡುಕೊ ಪ್ರಯತ್ನ, ಇಲ್ಲಿದೆ ನೋಡಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more