ವಕ್ಫ್ ಜಟಾಪಟಿಯಲ್ಲಿ ಸಿಎಂ ಮಹತ್ವದ ನಿರ್ಧಾರದ ಹಿಂದಿನ ಅಸಲಿ ರಹಸ್ಯವೇನು?

ವಕ್ಫ್ ಜಟಾಪಟಿಯಲ್ಲಿ ಸಿಎಂ ಮಹತ್ವದ ನಿರ್ಧಾರದ ಹಿಂದಿನ ಅಸಲಿ ರಹಸ್ಯವೇನು?

Published : Nov 04, 2024, 12:08 PM IST

ಜಮೀನು, ತಾಂಡ, ದೇವಸ್ಥಾನ. ಊರಿಗೆ ಊರೇ ತನ್ನದು ಅಂತಿದೆ ವಕ್ಫ್ ಬೋರ್ಡ್. ಈ ವಕ್ಫ್ ಭೂದಾಹಕ್ಕೆ ಮೂಗುದಾರ ಹಾಕುತ್ತಾ ಸಿಎಂ ಕೊಟ್ಟಿರೋ ಖಡಕ್ ಸೂಚನೆ? ಮುಖ್ಯಮಂತ್ರಿಗಳ ನಿರ್ಧಾರ ಬೀಸೋ ದೊಣ್ಣೆಯಿಂದ ಪಾರಾದ ಹಾಗೆ ಅಷ್ಟೇನಾ? ಹಾಗಾದ್ರೆ ವಕ್ಫ್  ಆರ್ಭಟಕ್ಕೆ ಶಾಶ್ವತ ಪರಿಹಾರ ಏನು? ಅದರ ಕಂಪ್ಲೀಟ್ ಸ್ಟೋರಿ ನಿಮ್ಮ ಮುಂದಿಡೋದೇ ಇವತ್ತಿನ ಸುವರ್ಣ ಫೋಕಸ್,  ವಕ್ಫ್ ಗಾಯಕ್ಕೆ ಮಧ್ಯಂತರ ಮುಲಾಮು

ಒಂದು ಕಡೆ ವಕ್ಫ್ ಆರ್ಭಟ.. ಇನ್ನೊಂದು ಕಡೆ ಸರ್ಕಾರದ ಅಭಯ. ಮತ್ತೊಂದು ಕಡೆ ಕೇಂದ್ರ ಸರ್ಕಾರದಲ್ಲಿ ಮಹತ್ತರ ನಿರ್ಣಯವೊಂದರ ಕೌತುಕ. ಇದೆಲ್ಲದರ ನಡುವೆ, ಭುಗಿಲೆದ್ದಿರೋ ಸಮಸ್ಯೆಗೆ ಪರಿಹಾರ ಏನು? ಅದಕ್ಕೆ ಉತ್ತರ ಹುಡುಕೊ ಪ್ರಯತ್ನ, ಇಲ್ಲಿದೆ ನೋಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more