ವಕ್ಫ್ ಜಟಾಪಟಿಯಲ್ಲಿ ಸಿಎಂ ಮಹತ್ವದ ನಿರ್ಧಾರದ ಹಿಂದಿನ ಅಸಲಿ ರಹಸ್ಯವೇನು?

ವಕ್ಫ್ ಜಟಾಪಟಿಯಲ್ಲಿ ಸಿಎಂ ಮಹತ್ವದ ನಿರ್ಧಾರದ ಹಿಂದಿನ ಅಸಲಿ ರಹಸ್ಯವೇನು?

Published : Nov 04, 2024, 12:08 PM IST

ಜಮೀನು, ತಾಂಡ, ದೇವಸ್ಥಾನ. ಊರಿಗೆ ಊರೇ ತನ್ನದು ಅಂತಿದೆ ವಕ್ಫ್ ಬೋರ್ಡ್. ಈ ವಕ್ಫ್ ಭೂದಾಹಕ್ಕೆ ಮೂಗುದಾರ ಹಾಕುತ್ತಾ ಸಿಎಂ ಕೊಟ್ಟಿರೋ ಖಡಕ್ ಸೂಚನೆ? ಮುಖ್ಯಮಂತ್ರಿಗಳ ನಿರ್ಧಾರ ಬೀಸೋ ದೊಣ್ಣೆಯಿಂದ ಪಾರಾದ ಹಾಗೆ ಅಷ್ಟೇನಾ? ಹಾಗಾದ್ರೆ ವಕ್ಫ್  ಆರ್ಭಟಕ್ಕೆ ಶಾಶ್ವತ ಪರಿಹಾರ ಏನು? ಅದರ ಕಂಪ್ಲೀಟ್ ಸ್ಟೋರಿ ನಿಮ್ಮ ಮುಂದಿಡೋದೇ ಇವತ್ತಿನ ಸುವರ್ಣ ಫೋಕಸ್,  ವಕ್ಫ್ ಗಾಯಕ್ಕೆ ಮಧ್ಯಂತರ ಮುಲಾಮು

ಒಂದು ಕಡೆ ವಕ್ಫ್ ಆರ್ಭಟ.. ಇನ್ನೊಂದು ಕಡೆ ಸರ್ಕಾರದ ಅಭಯ. ಮತ್ತೊಂದು ಕಡೆ ಕೇಂದ್ರ ಸರ್ಕಾರದಲ್ಲಿ ಮಹತ್ತರ ನಿರ್ಣಯವೊಂದರ ಕೌತುಕ. ಇದೆಲ್ಲದರ ನಡುವೆ, ಭುಗಿಲೆದ್ದಿರೋ ಸಮಸ್ಯೆಗೆ ಪರಿಹಾರ ಏನು? ಅದಕ್ಕೆ ಉತ್ತರ ಹುಡುಕೊ ಪ್ರಯತ್ನ, ಇಲ್ಲಿದೆ ನೋಡಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more