Winter Assembly Session: ಸಾವರ್ಕರ್‌ ವಿಚಾರದಲ್ಲಿ 'ಸಾಫ್ಟ್‌' ರಾಜಕೀಯ: ಈ ವಿಚಾರವಾಗಿ ಸಿದ್ದು ಹೇಳಿದ್ದೇನು?

Winter Assembly Session: ಸಾವರ್ಕರ್‌ ವಿಚಾರದಲ್ಲಿ 'ಸಾಫ್ಟ್‌' ರಾಜಕೀಯ: ಈ ವಿಚಾರವಾಗಿ ಸಿದ್ದು ಹೇಳಿದ್ದೇನು?

Published : Dec 19, 2022, 05:09 PM IST

ಸಾವರ್ಕರ್‌ ಫೋಟೋಗೆ ವಿರೋಧ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದು, ಸಾವರ್ಕರ್‌ ವಿಚಾರದಲ್ಲಿ ಅವರು ಸಾಫ್ಟ್‌ ಆದ್ರಾ ಎಂಬ ಪ್ರಶ್ನೆ ಮೂಡಿದೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್‌ ಫೋಟೋ ವಿಚಾರ ರಾಜಕೀಯ ತಿರುವು ಪಡೆದಿದ್ದು,ನಾವು ಹೇಳಿದವರ ಫೋಟೋ ಹಾಕಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಸವಣ್ಣ, ವಾಲ್ಮಿಕಿ, ಬಸವಣ್ಣ ನಾರಾಯಣಗುರು, ಕನಕದಾಸರು,  ಶಿಶುನಾಳ ಶರೀಫರು ಹಾಗೂ ಕುವೆಂಪು ಹೀಗೆ ಅನೇಕರು ದಾರ್ಶನಿಕರು ಇದ್ದಾರೆ. ಅವರ ಫೋಟೋಗಳನ್ನು ಇಡಬೇಕು  ಎಂದು ಸಿದ್ದರಾಮಯ್ಯ ಹೇಳಿದರು. ಸೈದ್ಧಾಂತಿಕವಾಗಿ ಸಾವರ್ಕರ್‌'ನ್ನು ವಿರೋಧಿಸಿದ್ದ ಕಾಂಗ್ರೆಸ್‌, ಇದೀಗ ರಾಜಕೀಯವಾಗಿ ಏಟು ಬೀಳಬಹುದು ಅನ್ನೋ ಲೆಕ್ಕಾಚಾರದಿಂದ ನಾವು ಪ್ರತಿಭಟನೆ ಮಾಡಿಲ್ಲ ಎಂದು ಹೇಳಿದೆ.

ಎನ್‌ಇಪಿಯಲ್ಲಿ ಕೇವಲ ಶೈಕ್ಷಣಿಕ ಸಂಗತಿಗಳ ಕುರಿತು ಪ್ರಸ್ತಾಪ, ಶಿಕ್ಷಕರ ಸಮಸ್ಯೆ ಬಗೆಗಿಲ್ಲ: ಹನುಮಂತಯ್ಯ ವಿಷಾದ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more