Winter Assembly Session: ಸಾವರ್ಕರ್‌ ವಿಚಾರದಲ್ಲಿ 'ಸಾಫ್ಟ್‌' ರಾಜಕೀಯ: ಈ ವಿಚಾರವಾಗಿ ಸಿದ್ದು ಹೇಳಿದ್ದೇನು?

Winter Assembly Session: ಸಾವರ್ಕರ್‌ ವಿಚಾರದಲ್ಲಿ 'ಸಾಫ್ಟ್‌' ರಾಜಕೀಯ: ಈ ವಿಚಾರವಾಗಿ ಸಿದ್ದು ಹೇಳಿದ್ದೇನು?

Published : Dec 19, 2022, 05:09 PM IST

ಸಾವರ್ಕರ್‌ ಫೋಟೋಗೆ ವಿರೋಧ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದು, ಸಾವರ್ಕರ್‌ ವಿಚಾರದಲ್ಲಿ ಅವರು ಸಾಫ್ಟ್‌ ಆದ್ರಾ ಎಂಬ ಪ್ರಶ್ನೆ ಮೂಡಿದೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್‌ ಫೋಟೋ ವಿಚಾರ ರಾಜಕೀಯ ತಿರುವು ಪಡೆದಿದ್ದು,ನಾವು ಹೇಳಿದವರ ಫೋಟೋ ಹಾಕಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಸವಣ್ಣ, ವಾಲ್ಮಿಕಿ, ಬಸವಣ್ಣ ನಾರಾಯಣಗುರು, ಕನಕದಾಸರು,  ಶಿಶುನಾಳ ಶರೀಫರು ಹಾಗೂ ಕುವೆಂಪು ಹೀಗೆ ಅನೇಕರು ದಾರ್ಶನಿಕರು ಇದ್ದಾರೆ. ಅವರ ಫೋಟೋಗಳನ್ನು ಇಡಬೇಕು  ಎಂದು ಸಿದ್ದರಾಮಯ್ಯ ಹೇಳಿದರು. ಸೈದ್ಧಾಂತಿಕವಾಗಿ ಸಾವರ್ಕರ್‌'ನ್ನು ವಿರೋಧಿಸಿದ್ದ ಕಾಂಗ್ರೆಸ್‌, ಇದೀಗ ರಾಜಕೀಯವಾಗಿ ಏಟು ಬೀಳಬಹುದು ಅನ್ನೋ ಲೆಕ್ಕಾಚಾರದಿಂದ ನಾವು ಪ್ರತಿಭಟನೆ ಮಾಡಿಲ್ಲ ಎಂದು ಹೇಳಿದೆ.

ಎನ್‌ಇಪಿಯಲ್ಲಿ ಕೇವಲ ಶೈಕ್ಷಣಿಕ ಸಂಗತಿಗಳ ಕುರಿತು ಪ್ರಸ್ತಾಪ, ಶಿಕ್ಷಕರ ಸಮಸ್ಯೆ ಬಗೆಗಿಲ್ಲ: ಹನುಮಂತಯ್ಯ ವಿಷಾದ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more