Winter Assembly Session: ಸಾವರ್ಕರ್‌ ವಿಚಾರದಲ್ಲಿ 'ಸಾಫ್ಟ್‌' ರಾಜಕೀಯ: ಈ ವಿಚಾರವಾಗಿ ಸಿದ್ದು ಹೇಳಿದ್ದೇನು?

Winter Assembly Session: ಸಾವರ್ಕರ್‌ ವಿಚಾರದಲ್ಲಿ 'ಸಾಫ್ಟ್‌' ರಾಜಕೀಯ: ಈ ವಿಚಾರವಾಗಿ ಸಿದ್ದು ಹೇಳಿದ್ದೇನು?

Published : Dec 19, 2022, 05:09 PM IST

ಸಾವರ್ಕರ್‌ ಫೋಟೋಗೆ ವಿರೋಧ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದು, ಸಾವರ್ಕರ್‌ ವಿಚಾರದಲ್ಲಿ ಅವರು ಸಾಫ್ಟ್‌ ಆದ್ರಾ ಎಂಬ ಪ್ರಶ್ನೆ ಮೂಡಿದೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್‌ ಫೋಟೋ ವಿಚಾರ ರಾಜಕೀಯ ತಿರುವು ಪಡೆದಿದ್ದು,ನಾವು ಹೇಳಿದವರ ಫೋಟೋ ಹಾಕಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಸವಣ್ಣ, ವಾಲ್ಮಿಕಿ, ಬಸವಣ್ಣ ನಾರಾಯಣಗುರು, ಕನಕದಾಸರು,  ಶಿಶುನಾಳ ಶರೀಫರು ಹಾಗೂ ಕುವೆಂಪು ಹೀಗೆ ಅನೇಕರು ದಾರ್ಶನಿಕರು ಇದ್ದಾರೆ. ಅವರ ಫೋಟೋಗಳನ್ನು ಇಡಬೇಕು  ಎಂದು ಸಿದ್ದರಾಮಯ್ಯ ಹೇಳಿದರು. ಸೈದ್ಧಾಂತಿಕವಾಗಿ ಸಾವರ್ಕರ್‌'ನ್ನು ವಿರೋಧಿಸಿದ್ದ ಕಾಂಗ್ರೆಸ್‌, ಇದೀಗ ರಾಜಕೀಯವಾಗಿ ಏಟು ಬೀಳಬಹುದು ಅನ್ನೋ ಲೆಕ್ಕಾಚಾರದಿಂದ ನಾವು ಪ್ರತಿಭಟನೆ ಮಾಡಿಲ್ಲ ಎಂದು ಹೇಳಿದೆ.

ಎನ್‌ಇಪಿಯಲ್ಲಿ ಕೇವಲ ಶೈಕ್ಷಣಿಕ ಸಂಗತಿಗಳ ಕುರಿತು ಪ್ರಸ್ತಾಪ, ಶಿಕ್ಷಕರ ಸಮಸ್ಯೆ ಬಗೆಗಿಲ್ಲ: ಹನುಮಂತಯ್ಯ ವಿಷಾದ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more