ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ವಿವಾದಕ್ಕೆ ಬಿಗ್ ಟ್ವಿಸ್ಟ್

ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ವಿವಾದಕ್ಕೆ ಬಿಗ್ ಟ್ವಿಸ್ಟ್

Published : Jun 30, 2021, 05:10 PM ISTUpdated : Jun 30, 2021, 05:23 PM IST

ರಕ್ಷಾ ರಾಮಯ್ಯ ಹಾಗೂ ಮೊಹಮ್ಮದ್ ನಲಪಾಡ್ ಇಬ್ಬರಿಗೂ ಡಿಕೆಶಿ ಅಧಿಕಾರ ಹಂಚಿಕೆ ಮಾಡಿದ್ದರು. ಆದ್ರೆ, ಇದೀಗ ಇದೀಗ ಅದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಬೆಂಗಳೂರು, (ಜೂನ್.30): ಕರ್ನಾಟ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಗೊಂದಲ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ನಿನ್ನೆ (ಜೂ.29) ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಂಧಾನ ಮಾಡಿ ಇಬ್ಬರಿಗೂ ಅಧಿಕಾರ ಹಂಚಿಕೆ ಮಾಡಿ ವಿವಾದವನ್ನು ಸುಖಾಂತ್ಯ ಮಾಡಿದ್ದರು. 

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ವಿವಾದ ಕೊನೆಗೂ ಸುಖಾಂತ್ಯ

ರಕ್ಷಾ ರಾಮಯ್ಯ ಹಾಗೂ ಮೊಹಮ್ಮದ್ ನಲಪಾಡ್ ಇಬ್ಬರಿಗೂ ಅಧಿಕಾರ ಹಂಚಿಕೆ ಮಾಡಿದ್ದರು. ಆದ್ರೆ, ಇದೀಗ ಇದೀಗ ಅದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಲಪಾಡ್‌ಗೆ ಭಾರೀ ಹಿನ್ನಡೆಯಾಗಿದೆ. ಈ ಮೂಲಕ ನಲಪಾಡ್ ಪರ ಬ್ಯಾಟಿಂಗ್ ಮಾಡಿದ್ದ ಡಿಕೆಶಿಗೂ ಮುಖಭಂಗವಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!