ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

Published : Oct 16, 2019, 06:07 PM IST

ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಅ.16): ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ಕಾಂಗ್ರೆಸ್‌ಗೆ ಬಿಗ್ ಶಾಕ್: ಕರ್ನಾಟಕ ರಾಜ್ಯಸಭೆ ಸದಸ್ಯ ರಾಜೀನಾಮೆ

ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?