ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

Published : Oct 16, 2019, 06:07 PM IST

ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಅ.16): ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ಕಾಂಗ್ರೆಸ್‌ಗೆ ಬಿಗ್ ಶಾಕ್: ಕರ್ನಾಟಕ ರಾಜ್ಯಸಭೆ ಸದಸ್ಯ ರಾಜೀನಾಮೆ

ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?