ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

Published : Oct 16, 2019, 06:07 PM IST

ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಅ.16): ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ಕಾಂಗ್ರೆಸ್‌ಗೆ ಬಿಗ್ ಶಾಕ್: ಕರ್ನಾಟಕ ರಾಜ್ಯಸಭೆ ಸದಸ್ಯ ರಾಜೀನಾಮೆ

ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!