ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

Published : Oct 16, 2019, 06:07 PM IST

ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಅ.16): ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ಕಾಂಗ್ರೆಸ್‌ಗೆ ಬಿಗ್ ಶಾಕ್: ಕರ್ನಾಟಕ ರಾಜ್ಯಸಭೆ ಸದಸ್ಯ ರಾಜೀನಾಮೆ

ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!