ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

Published : Oct 16, 2019, 06:07 PM IST

ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಅ.16): ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ಕಾಂಗ್ರೆಸ್‌ಗೆ ಬಿಗ್ ಶಾಕ್: ಕರ್ನಾಟಕ ರಾಜ್ಯಸಭೆ ಸದಸ್ಯ ರಾಜೀನಾಮೆ

ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!