ಕೋರೋನಾ ಭೂತ ಬಿಡ್ತಾ ಇರೋದು ಕೇಶವ ಕೃಪಾ!  ಎಚ್‌ಡಿಕೆ ಆರೋಪ!

ಕೋರೋನಾ ಭೂತ ಬಿಡ್ತಾ ಇರೋದು ಕೇಶವ ಕೃಪಾ! ಎಚ್‌ಡಿಕೆ ಆರೋಪ!

Published : Dec 22, 2022, 04:49 PM IST

ಪಂಚರತ್ನ ರಥಯಾತ್ರೆಯಲ್ಲಿ ಜನತೆಯ ಅಲೆಯನ್ನ ನೋಡಿ ಕೇಶವ ಕೃಪದಲ್ಲಿ ಚರ್ಚೆಯಾಗ್ತಿದೆ.  ಈ ವಿಚಾರವನ್ನು ಪ್ರಧಾನಮಂತ್ರಿಗಳ ಗಮನಕ್ಕೆ ತಂದು ಮತ್ತೆ ಇದಕ್ಕೆ ನಿರ್ಬಂಧ ಏರಲು ಕೊರೊನಾ ಭೂತ ಬಿಡುವ ಹುನ್ನಾರ ನಡೆಯುತ್ತಿದೆ.

ರಾಮನಗರ (ಡಿ.22): ಪಂಚರತ್ನ ರಥಯಾತ್ರೆಯಲ್ಲಿ ಜನತೆಯ ಅಲೆಯನ್ನ ನೋಡಿ ಕೇಶವ ಕೃಪದಲ್ಲಿ ಚರ್ಚೆಯಾಗ್ತಿದೆ.  ಈ ವಿಚಾರವನ್ನು ಪ್ರಧಾನಮಂತ್ರಿಗಳ ಗಮನಕ್ಕೆ ತಂದು ಮತ್ತೆ ಇದಕ್ಕೆ ನಿರ್ಬಂಧ ಏರಲು ಕೊರೊನಾ ಭೂತ ಬಿಡುವ ಹುನ್ನಾರ ನಡೆಯುತ್ತಿದೆ ಎಂಬ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೋವಿಡ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಜಿಲ್ಲೆಯಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊರೊನಾ ವಿಚಾರವಾಗಿ ನಾನು ಲಘುವಾಗಿ ಮಾತನಾಡುವುದಿಲ್ಲ. ಯಾವುದೇ ಸಾಂಕ್ರಾಮಿಕ ರೋಗ ಬಂದಾಗ ಸರ್ಕಾರ ಮುಂಜಾಗೃತ ಕ್ರಮ ತೆಗೆದುಕೊಳ್ಳಬೇಕು. ಅದಕ್ಕೆ ನನ್ನ ಸಹಕಾರ ಇದೆ. ಆದರೇ ಈ ಪಂಚರತ್ನ ಯಾತ್ರೆಯನ್ನ ಹೇಗೆ ನಿಲ್ಲಿಸಬಹುದು ಎಂಬ ಚರ್ಚೆ ನಡೆಯುತ್ತಿದೆ ಎಂಬ ಮಾಹಿತಿ ನನಗಿದೆ. ಈ ವಿಚಾರವನ್ನು ಕೇಶವಕೃಪದಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more