ಕಾಂಗ್ರೆಸ್‌ನಿಂದ  ಕೆಜಿಫ್ ಬಾಬು ಅಮಾನತು, ಹಿಂದೂಗಳ ಕೆರಳಿಸಿತು ಸಿದ್ದು ಮಾತು!

ಕಾಂಗ್ರೆಸ್‌ನಿಂದ ಕೆಜಿಫ್ ಬಾಬು ಅಮಾನತು, ಹಿಂದೂಗಳ ಕೆರಳಿಸಿತು ಸಿದ್ದು ಮಾತು!

Published : Jan 06, 2023, 10:45 PM IST

ಕಾಂಗ್ರೆಸ್‌ಗೆ ಬಹುಮತ ಬರಲ್ಲ ಎಂದ ಕೆಜಿಎಫ್ ಬಾಬು ಕಾಂಗ್ರೆಸ್‌ನಿಂದ ಅಮಾನತಾಗಿದ್ದಾರೆ. ಇತ್ತ ಗೌರಿ ಲಂಕೇಶ್ ಕೊಂದವರು ಸನಾತನ ಧರ್ಮದವರು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಆಕ್ರೋಶ ಹೆಚ್ಚಾಗಿದೆ. ಇಂದಿನ ಇಡಿ ದಿನದ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕಾಂಗ್ರೆಸ್ ಟೆಕಿಟ್ ಆಕಾಂಕ್ಷಿ ಕೆಜಿಎಫ್ ಬಾಬು ಇಂದು ಕೆಪಿಸಿಸಿ ಕಚೇರಿಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದರು. ಈಗಾಗಲೇ ಚಿಕ್ಕಪೇಟೆಯಲ್ಲಿ 30 ಕೋಟಿ ರೂಪಾಯಿ ಖರ್ಚು ಮಾಡಿದ್ದೇನೆ. ಪ್ರತಿ ಮನೆಗೆ 5,000 ರೂಪಾಯಿ ನೀಡಿದ್ದೇನೆ. ಆದರೆ ಟಿಕೆಟ್ ಸ್ಪಷ್ಟತೆ ನೀಡುತ್ತಿಲ್ಲ. ಹೀಗಾದಲ್ಲಿ ಕಾಂಗ್ರೆಸ್ 80 ಸ್ಥಾನವೂ ಗೆಲ್ಲಲ್ಲ ಎಂದು ಕೆಜಿಎಫ್ ಬಾಬು ಬಾಂಬ್ ಹಾಕಿದ್ದರು. ಇದರ ಬೆನ್ನಲ್ಲೇ ಶಿಸ್ತು ಕ್ರಮದಡಿ ಕೆಜಿಎಫ್ ಬಾಬುವನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಇತ್ತ ಸಿದ್ದರಾಮಯ್ಯನ ಸನಾತನ ಧರ್ಮದವರು ಕೊಲೆಗಡುಕರು ಅನ್ನೋ ಹೇಳಿಕೆ ಹಿಂದೂಗಳನ್ನು ಕೆರಳಿಸಿದೆ. ಗಾಂಧಿ ಕೊಂದವರು, ಗೌರಿ ಲಂಕೇಶ ಕೊಂದವರು ಸನಾತನ ಧರ್ಮದವರು. ಸನಾತದ ಧರ್ಮ ಅಂದರೆ ಯಾರು? ಆರ್‌ಎಸ್‌ಎಸ್‌ನವರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಹಳ್ಳಿಯಲ್ಲಿ ರಾಮಮಂದರಿ ಕಟ್ಟಿದ್ದೇವೆ. ಬಿಜೆಪಿ ರಾಮ ಮಂದಿರದ ಕುರಿತು ಎಲ್ಲಾ ಕಡೆಹೇಳಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿದ್ದು ಹೇಳಿದ್ದಾರೆ. ಇದೀಗ ಸಿದ್ದುಮಾತಿಗೆ ಆಕ್ರೋಶ ಹೆಚ್ಚಾಗಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more