ಕಾಂಗ್ರೆಸ್‌ನಿಂದ  ಕೆಜಿಫ್ ಬಾಬು ಅಮಾನತು, ಹಿಂದೂಗಳ ಕೆರಳಿಸಿತು ಸಿದ್ದು ಮಾತು!

ಕಾಂಗ್ರೆಸ್‌ನಿಂದ ಕೆಜಿಫ್ ಬಾಬು ಅಮಾನತು, ಹಿಂದೂಗಳ ಕೆರಳಿಸಿತು ಸಿದ್ದು ಮಾತು!

Published : Jan 06, 2023, 10:45 PM IST

ಕಾಂಗ್ರೆಸ್‌ಗೆ ಬಹುಮತ ಬರಲ್ಲ ಎಂದ ಕೆಜಿಎಫ್ ಬಾಬು ಕಾಂಗ್ರೆಸ್‌ನಿಂದ ಅಮಾನತಾಗಿದ್ದಾರೆ. ಇತ್ತ ಗೌರಿ ಲಂಕೇಶ್ ಕೊಂದವರು ಸನಾತನ ಧರ್ಮದವರು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಆಕ್ರೋಶ ಹೆಚ್ಚಾಗಿದೆ. ಇಂದಿನ ಇಡಿ ದಿನದ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕಾಂಗ್ರೆಸ್ ಟೆಕಿಟ್ ಆಕಾಂಕ್ಷಿ ಕೆಜಿಎಫ್ ಬಾಬು ಇಂದು ಕೆಪಿಸಿಸಿ ಕಚೇರಿಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದರು. ಈಗಾಗಲೇ ಚಿಕ್ಕಪೇಟೆಯಲ್ಲಿ 30 ಕೋಟಿ ರೂಪಾಯಿ ಖರ್ಚು ಮಾಡಿದ್ದೇನೆ. ಪ್ರತಿ ಮನೆಗೆ 5,000 ರೂಪಾಯಿ ನೀಡಿದ್ದೇನೆ. ಆದರೆ ಟಿಕೆಟ್ ಸ್ಪಷ್ಟತೆ ನೀಡುತ್ತಿಲ್ಲ. ಹೀಗಾದಲ್ಲಿ ಕಾಂಗ್ರೆಸ್ 80 ಸ್ಥಾನವೂ ಗೆಲ್ಲಲ್ಲ ಎಂದು ಕೆಜಿಎಫ್ ಬಾಬು ಬಾಂಬ್ ಹಾಕಿದ್ದರು. ಇದರ ಬೆನ್ನಲ್ಲೇ ಶಿಸ್ತು ಕ್ರಮದಡಿ ಕೆಜಿಎಫ್ ಬಾಬುವನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಇತ್ತ ಸಿದ್ದರಾಮಯ್ಯನ ಸನಾತನ ಧರ್ಮದವರು ಕೊಲೆಗಡುಕರು ಅನ್ನೋ ಹೇಳಿಕೆ ಹಿಂದೂಗಳನ್ನು ಕೆರಳಿಸಿದೆ. ಗಾಂಧಿ ಕೊಂದವರು, ಗೌರಿ ಲಂಕೇಶ ಕೊಂದವರು ಸನಾತನ ಧರ್ಮದವರು. ಸನಾತದ ಧರ್ಮ ಅಂದರೆ ಯಾರು? ಆರ್‌ಎಸ್‌ಎಸ್‌ನವರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಹಳ್ಳಿಯಲ್ಲಿ ರಾಮಮಂದರಿ ಕಟ್ಟಿದ್ದೇವೆ. ಬಿಜೆಪಿ ರಾಮ ಮಂದಿರದ ಕುರಿತು ಎಲ್ಲಾ ಕಡೆಹೇಳಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿದ್ದು ಹೇಳಿದ್ದಾರೆ. ಇದೀಗ ಸಿದ್ದುಮಾತಿಗೆ ಆಕ್ರೋಶ ಹೆಚ್ಚಾಗಿದೆ.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more