ಕಾಂಗ್ರೆಸ್‌ನಿಂದ  ಕೆಜಿಫ್ ಬಾಬು ಅಮಾನತು, ಹಿಂದೂಗಳ ಕೆರಳಿಸಿತು ಸಿದ್ದು ಮಾತು!

ಕಾಂಗ್ರೆಸ್‌ನಿಂದ ಕೆಜಿಫ್ ಬಾಬು ಅಮಾನತು, ಹಿಂದೂಗಳ ಕೆರಳಿಸಿತು ಸಿದ್ದು ಮಾತು!

Published : Jan 06, 2023, 10:45 PM IST

ಕಾಂಗ್ರೆಸ್‌ಗೆ ಬಹುಮತ ಬರಲ್ಲ ಎಂದ ಕೆಜಿಎಫ್ ಬಾಬು ಕಾಂಗ್ರೆಸ್‌ನಿಂದ ಅಮಾನತಾಗಿದ್ದಾರೆ. ಇತ್ತ ಗೌರಿ ಲಂಕೇಶ್ ಕೊಂದವರು ಸನಾತನ ಧರ್ಮದವರು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಆಕ್ರೋಶ ಹೆಚ್ಚಾಗಿದೆ. ಇಂದಿನ ಇಡಿ ದಿನದ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕಾಂಗ್ರೆಸ್ ಟೆಕಿಟ್ ಆಕಾಂಕ್ಷಿ ಕೆಜಿಎಫ್ ಬಾಬು ಇಂದು ಕೆಪಿಸಿಸಿ ಕಚೇರಿಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದರು. ಈಗಾಗಲೇ ಚಿಕ್ಕಪೇಟೆಯಲ್ಲಿ 30 ಕೋಟಿ ರೂಪಾಯಿ ಖರ್ಚು ಮಾಡಿದ್ದೇನೆ. ಪ್ರತಿ ಮನೆಗೆ 5,000 ರೂಪಾಯಿ ನೀಡಿದ್ದೇನೆ. ಆದರೆ ಟಿಕೆಟ್ ಸ್ಪಷ್ಟತೆ ನೀಡುತ್ತಿಲ್ಲ. ಹೀಗಾದಲ್ಲಿ ಕಾಂಗ್ರೆಸ್ 80 ಸ್ಥಾನವೂ ಗೆಲ್ಲಲ್ಲ ಎಂದು ಕೆಜಿಎಫ್ ಬಾಬು ಬಾಂಬ್ ಹಾಕಿದ್ದರು. ಇದರ ಬೆನ್ನಲ್ಲೇ ಶಿಸ್ತು ಕ್ರಮದಡಿ ಕೆಜಿಎಫ್ ಬಾಬುವನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಇತ್ತ ಸಿದ್ದರಾಮಯ್ಯನ ಸನಾತನ ಧರ್ಮದವರು ಕೊಲೆಗಡುಕರು ಅನ್ನೋ ಹೇಳಿಕೆ ಹಿಂದೂಗಳನ್ನು ಕೆರಳಿಸಿದೆ. ಗಾಂಧಿ ಕೊಂದವರು, ಗೌರಿ ಲಂಕೇಶ ಕೊಂದವರು ಸನಾತನ ಧರ್ಮದವರು. ಸನಾತದ ಧರ್ಮ ಅಂದರೆ ಯಾರು? ಆರ್‌ಎಸ್‌ಎಸ್‌ನವರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಹಳ್ಳಿಯಲ್ಲಿ ರಾಮಮಂದರಿ ಕಟ್ಟಿದ್ದೇವೆ. ಬಿಜೆಪಿ ರಾಮ ಮಂದಿರದ ಕುರಿತು ಎಲ್ಲಾ ಕಡೆಹೇಳಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿದ್ದು ಹೇಳಿದ್ದಾರೆ. ಇದೀಗ ಸಿದ್ದುಮಾತಿಗೆ ಆಕ್ರೋಶ ಹೆಚ್ಚಾಗಿದೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more