ಕಾಂಗ್ರೆಸ್‌ನಿಂದ  ಕೆಜಿಫ್ ಬಾಬು ಅಮಾನತು, ಹಿಂದೂಗಳ ಕೆರಳಿಸಿತು ಸಿದ್ದು ಮಾತು!

ಕಾಂಗ್ರೆಸ್‌ನಿಂದ ಕೆಜಿಫ್ ಬಾಬು ಅಮಾನತು, ಹಿಂದೂಗಳ ಕೆರಳಿಸಿತು ಸಿದ್ದು ಮಾತು!

Published : Jan 06, 2023, 10:45 PM IST

ಕಾಂಗ್ರೆಸ್‌ಗೆ ಬಹುಮತ ಬರಲ್ಲ ಎಂದ ಕೆಜಿಎಫ್ ಬಾಬು ಕಾಂಗ್ರೆಸ್‌ನಿಂದ ಅಮಾನತಾಗಿದ್ದಾರೆ. ಇತ್ತ ಗೌರಿ ಲಂಕೇಶ್ ಕೊಂದವರು ಸನಾತನ ಧರ್ಮದವರು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಆಕ್ರೋಶ ಹೆಚ್ಚಾಗಿದೆ. ಇಂದಿನ ಇಡಿ ದಿನದ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕಾಂಗ್ರೆಸ್ ಟೆಕಿಟ್ ಆಕಾಂಕ್ಷಿ ಕೆಜಿಎಫ್ ಬಾಬು ಇಂದು ಕೆಪಿಸಿಸಿ ಕಚೇರಿಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದರು. ಈಗಾಗಲೇ ಚಿಕ್ಕಪೇಟೆಯಲ್ಲಿ 30 ಕೋಟಿ ರೂಪಾಯಿ ಖರ್ಚು ಮಾಡಿದ್ದೇನೆ. ಪ್ರತಿ ಮನೆಗೆ 5,000 ರೂಪಾಯಿ ನೀಡಿದ್ದೇನೆ. ಆದರೆ ಟಿಕೆಟ್ ಸ್ಪಷ್ಟತೆ ನೀಡುತ್ತಿಲ್ಲ. ಹೀಗಾದಲ್ಲಿ ಕಾಂಗ್ರೆಸ್ 80 ಸ್ಥಾನವೂ ಗೆಲ್ಲಲ್ಲ ಎಂದು ಕೆಜಿಎಫ್ ಬಾಬು ಬಾಂಬ್ ಹಾಕಿದ್ದರು. ಇದರ ಬೆನ್ನಲ್ಲೇ ಶಿಸ್ತು ಕ್ರಮದಡಿ ಕೆಜಿಎಫ್ ಬಾಬುವನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಇತ್ತ ಸಿದ್ದರಾಮಯ್ಯನ ಸನಾತನ ಧರ್ಮದವರು ಕೊಲೆಗಡುಕರು ಅನ್ನೋ ಹೇಳಿಕೆ ಹಿಂದೂಗಳನ್ನು ಕೆರಳಿಸಿದೆ. ಗಾಂಧಿ ಕೊಂದವರು, ಗೌರಿ ಲಂಕೇಶ ಕೊಂದವರು ಸನಾತನ ಧರ್ಮದವರು. ಸನಾತದ ಧರ್ಮ ಅಂದರೆ ಯಾರು? ಆರ್‌ಎಸ್‌ಎಸ್‌ನವರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಹಳ್ಳಿಯಲ್ಲಿ ರಾಮಮಂದರಿ ಕಟ್ಟಿದ್ದೇವೆ. ಬಿಜೆಪಿ ರಾಮ ಮಂದಿರದ ಕುರಿತು ಎಲ್ಲಾ ಕಡೆಹೇಳಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿದ್ದು ಹೇಳಿದ್ದಾರೆ. ಇದೀಗ ಸಿದ್ದುಮಾತಿಗೆ ಆಕ್ರೋಶ ಹೆಚ್ಚಾಗಿದೆ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more