ಮತ್ತೆ ದೆಹಲಿಗೆ ತೆರಳಿದ ಸಚಿವ ಮುನಿಯಪ್ಪ: ಕೇಂದ್ರದಿಂದ ಅಕ್ಕಿ ತರಲು ಕೊನೆ ಕ್ಷಣದವರೆಗೆ ತಂತ್ರ !

ಮತ್ತೆ ದೆಹಲಿಗೆ ತೆರಳಿದ ಸಚಿವ ಮುನಿಯಪ್ಪ: ಕೇಂದ್ರದಿಂದ ಅಕ್ಕಿ ತರಲು ಕೊನೆ ಕ್ಷಣದವರೆಗೆ ತಂತ್ರ !

Published : Jun 23, 2023, 11:45 AM IST

ಕೇಂದ್ರ ಆಹಾರ ಸಚಿವ ಗೋಯಲ್ ಸಚಿವ ಕೆ.ಹೆಚ್‌.ಮುನಿಯಪ್ಪ ಭೇಟಿಗೆ ಅವಕಾಶ ಕೊಟ್ಟಿದ್ದಾರೆ.
 

ಕೇಂದ್ರ ಸಚಿವ ಪಿಯೂಷ್​ ಗೋಯಲ್ ರಾಜ್ಯ ಆಹಾರ ಸಚಿವ ಕೆ.ಹೆಚ್‌. ಮುನಿಯಪ್ಪ ಭೇಟಿಗೆ​ ಅವಕಾಶ ಕೊಟ್ಟಿದ್ದಾರೆ. ಸಚಿವ ಮುನಿಯಪ್ಪ ಬೆಳಗ್ಗೆ 7.30ರ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಪಿಯೂಷ್‌ ಗೋಯಲ್‌ ಭೇಟಿ ವೇಳೆ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಸುವಂತೆ ಮನವಿ ಮಾಡಲಿದ್ದಾರೆ. ಸದ್ಯ ರಾಜ್ಯ ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ಪೂರೈಸಲು ಹರಸಾಹಸ ಪಡುತ್ತಿದೆ. ಹಾಗಾಗಿ ಕೇಂದ್ರ ಸಚಿವರ ಈ ಭೇಟಿ ತುಂಬಾ ಮುಖ್ಯವಾಗಿದೆ. ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ 10 ಕೆ.ಜಿ ಅಕ್ಕಿ ಕೊಡುವುದಾಗಿ ಘೋಷಿಸಿತ್ತು. ಒಂದು ವೇಳೆ ಎಫ್‌ಸಿಐನಿಂದ ಅಕ್ಕಿ ಸಿಕ್ಕರೇ, ರಾಜ್ಯ ಸರ್ಕಾರದ ಹೊರೆ ಕಡಿಮೆಯಾಗಲಿದೆ.   

ಇದನ್ನೂ ವೀಕ್ಷಿಸಿ: ಪಾಟ್ನಾದಲ್ಲಿಂದು ಮಹಾಘಟಬಂಧನ್‌ ಮೀಟಿಂಗ್‌: ಮೋದಿ ಕಟ್ಟಿಹಾಕಲು ವಿಪಕ್ಷ ನಾಯಕರ ರಣತಂತ್ರ!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more