ಮತ್ತೆ ದೆಹಲಿಗೆ ತೆರಳಿದ ಸಚಿವ ಮುನಿಯಪ್ಪ: ಕೇಂದ್ರದಿಂದ ಅಕ್ಕಿ ತರಲು ಕೊನೆ ಕ್ಷಣದವರೆಗೆ ತಂತ್ರ !

ಮತ್ತೆ ದೆಹಲಿಗೆ ತೆರಳಿದ ಸಚಿವ ಮುನಿಯಪ್ಪ: ಕೇಂದ್ರದಿಂದ ಅಕ್ಕಿ ತರಲು ಕೊನೆ ಕ್ಷಣದವರೆಗೆ ತಂತ್ರ !

Published : Jun 23, 2023, 11:45 AM IST

ಕೇಂದ್ರ ಆಹಾರ ಸಚಿವ ಗೋಯಲ್ ಸಚಿವ ಕೆ.ಹೆಚ್‌.ಮುನಿಯಪ್ಪ ಭೇಟಿಗೆ ಅವಕಾಶ ಕೊಟ್ಟಿದ್ದಾರೆ.
 

ಕೇಂದ್ರ ಸಚಿವ ಪಿಯೂಷ್​ ಗೋಯಲ್ ರಾಜ್ಯ ಆಹಾರ ಸಚಿವ ಕೆ.ಹೆಚ್‌. ಮುನಿಯಪ್ಪ ಭೇಟಿಗೆ​ ಅವಕಾಶ ಕೊಟ್ಟಿದ್ದಾರೆ. ಸಚಿವ ಮುನಿಯಪ್ಪ ಬೆಳಗ್ಗೆ 7.30ರ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಪಿಯೂಷ್‌ ಗೋಯಲ್‌ ಭೇಟಿ ವೇಳೆ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಸುವಂತೆ ಮನವಿ ಮಾಡಲಿದ್ದಾರೆ. ಸದ್ಯ ರಾಜ್ಯ ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ಪೂರೈಸಲು ಹರಸಾಹಸ ಪಡುತ್ತಿದೆ. ಹಾಗಾಗಿ ಕೇಂದ್ರ ಸಚಿವರ ಈ ಭೇಟಿ ತುಂಬಾ ಮುಖ್ಯವಾಗಿದೆ. ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ 10 ಕೆ.ಜಿ ಅಕ್ಕಿ ಕೊಡುವುದಾಗಿ ಘೋಷಿಸಿತ್ತು. ಒಂದು ವೇಳೆ ಎಫ್‌ಸಿಐನಿಂದ ಅಕ್ಕಿ ಸಿಕ್ಕರೇ, ರಾಜ್ಯ ಸರ್ಕಾರದ ಹೊರೆ ಕಡಿಮೆಯಾಗಲಿದೆ.   

ಇದನ್ನೂ ವೀಕ್ಷಿಸಿ: ಪಾಟ್ನಾದಲ್ಲಿಂದು ಮಹಾಘಟಬಂಧನ್‌ ಮೀಟಿಂಗ್‌: ಮೋದಿ ಕಟ್ಟಿಹಾಕಲು ವಿಪಕ್ಷ ನಾಯಕರ ರಣತಂತ್ರ!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more