ಮತ್ತೆ ದೆಹಲಿಗೆ ತೆರಳಿದ ಸಚಿವ ಮುನಿಯಪ್ಪ: ಕೇಂದ್ರದಿಂದ ಅಕ್ಕಿ ತರಲು ಕೊನೆ ಕ್ಷಣದವರೆಗೆ ತಂತ್ರ !

ಮತ್ತೆ ದೆಹಲಿಗೆ ತೆರಳಿದ ಸಚಿವ ಮುನಿಯಪ್ಪ: ಕೇಂದ್ರದಿಂದ ಅಕ್ಕಿ ತರಲು ಕೊನೆ ಕ್ಷಣದವರೆಗೆ ತಂತ್ರ !

Published : Jun 23, 2023, 11:45 AM IST

ಕೇಂದ್ರ ಆಹಾರ ಸಚಿವ ಗೋಯಲ್ ಸಚಿವ ಕೆ.ಹೆಚ್‌.ಮುನಿಯಪ್ಪ ಭೇಟಿಗೆ ಅವಕಾಶ ಕೊಟ್ಟಿದ್ದಾರೆ.
 

ಕೇಂದ್ರ ಸಚಿವ ಪಿಯೂಷ್​ ಗೋಯಲ್ ರಾಜ್ಯ ಆಹಾರ ಸಚಿವ ಕೆ.ಹೆಚ್‌. ಮುನಿಯಪ್ಪ ಭೇಟಿಗೆ​ ಅವಕಾಶ ಕೊಟ್ಟಿದ್ದಾರೆ. ಸಚಿವ ಮುನಿಯಪ್ಪ ಬೆಳಗ್ಗೆ 7.30ರ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಪಿಯೂಷ್‌ ಗೋಯಲ್‌ ಭೇಟಿ ವೇಳೆ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಸುವಂತೆ ಮನವಿ ಮಾಡಲಿದ್ದಾರೆ. ಸದ್ಯ ರಾಜ್ಯ ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ಪೂರೈಸಲು ಹರಸಾಹಸ ಪಡುತ್ತಿದೆ. ಹಾಗಾಗಿ ಕೇಂದ್ರ ಸಚಿವರ ಈ ಭೇಟಿ ತುಂಬಾ ಮುಖ್ಯವಾಗಿದೆ. ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ 10 ಕೆ.ಜಿ ಅಕ್ಕಿ ಕೊಡುವುದಾಗಿ ಘೋಷಿಸಿತ್ತು. ಒಂದು ವೇಳೆ ಎಫ್‌ಸಿಐನಿಂದ ಅಕ್ಕಿ ಸಿಕ್ಕರೇ, ರಾಜ್ಯ ಸರ್ಕಾರದ ಹೊರೆ ಕಡಿಮೆಯಾಗಲಿದೆ.   

ಇದನ್ನೂ ವೀಕ್ಷಿಸಿ: ಪಾಟ್ನಾದಲ್ಲಿಂದು ಮಹಾಘಟಬಂಧನ್‌ ಮೀಟಿಂಗ್‌: ಮೋದಿ ಕಟ್ಟಿಹಾಕಲು ವಿಪಕ್ಷ ನಾಯಕರ ರಣತಂತ್ರ!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more