ಅಖಂಡ ಭಾರತದ ಕನಸು ಏನಾಯ್ತು? ಖರ್ಗೆಯಿಂದ ಬಿಜೆಪಿ ವಕ್ತಾರರಿಗೆ ತಿರುಗೇಟು

ಅಖಂಡ ಭಾರತದ ಕನಸು ಏನಾಯ್ತು? ಖರ್ಗೆಯಿಂದ ಬಿಜೆಪಿ ವಕ್ತಾರರಿಗೆ ತಿರುಗೇಟು

Published : May 12, 2025, 10:08 PM IST

ಜನರು ಆತಂಕದಿಂದ ಉತ್ತರಕ್ಕಾಗಿ ಕಾಯುತ್ತಿರುವಾಗ, ಪ್ರಧಾನಿಯವರು ನೇರವಾಗಿ ಸಂವಹನ ನಡೆಸದೆ ತಮ್ಮ 'ಸ್ನೇಹಿತ' ಡೊನಾಲ್ಡ್ ಟ್ರಂಪ್ ಮೂಲಕ ಮಾಹಿತಿ ತಿಳಿಯುವಂತಹ ಪರಿಸ್ಥಿತಿಯನ್ನು ಪ್ರಿಯಾಂಕ್ ಖರ್ಗೆ ಕಟುವಾಗಿ ಟೀಕಿಸಿದ್ದಾರೆ. 'ಪರೀಕ್ಷಾ ಪೇ ಚರ್ಚಾ', 'ಮನ್ ಕೀ ಬಾತ್'ಗಳಿಗೆ ಬರುವ ಪ್ರಧಾನಿ, ರಾಷ್ಟ್ರೀಯ ಮಹತ್ವದ ವಿಷಯಗಳಲ್ಲಿ ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿ, ಉತ್ತರ ಕೇಳುವುದು ಜನರ ಹಕ್ಕು ಎಂದಿದ್ದಾರೆ. ವ್ಯಕ್ತಿ ವೈಭವೀಕರಣ ಹೆಚ್ಚಾಗುತ್ತಿದ್ದು, ರಾಷ್ಟ್ರೀಯ ಟಿವಿಗಳಲ್ಲಿ ಬಿಜೆಪಿ ವಕ್ತಾರರು 'ಪಾಕಿಸ್ತಾನ ನಾಲ್ಕು ತುಂಡಾಗುತ್ತದೆ', 'ಅಖಂಡ ಭಾರತ'ದಂತಹ ಬಾಲಿಶ ಹಾಗೂ ಅಬ್ಬರದ ಹೇಳಿಕೆಗಳನ್ನು ನೀಡುತ್ತಿರುವುದನ್ನು ಖಂಡಿಸಿದ್ದಾರೆ, ಆ ಮಾತುಗಳು ಈಗ ಎಲ್ಲಿ ಹೋದವು ಎಂದು ಕುಟುಕಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more