ಅಖಂಡ ಭಾರತದ ಕನಸು ಏನಾಯ್ತು? ಖರ್ಗೆಯಿಂದ ಬಿಜೆಪಿ ವಕ್ತಾರರಿಗೆ ತಿರುಗೇಟು

ಅಖಂಡ ಭಾರತದ ಕನಸು ಏನಾಯ್ತು? ಖರ್ಗೆಯಿಂದ ಬಿಜೆಪಿ ವಕ್ತಾರರಿಗೆ ತಿರುಗೇಟು

Published : May 12, 2025, 10:08 PM IST

ಜನರು ಆತಂಕದಿಂದ ಉತ್ತರಕ್ಕಾಗಿ ಕಾಯುತ್ತಿರುವಾಗ, ಪ್ರಧಾನಿಯವರು ನೇರವಾಗಿ ಸಂವಹನ ನಡೆಸದೆ ತಮ್ಮ 'ಸ್ನೇಹಿತ' ಡೊನಾಲ್ಡ್ ಟ್ರಂಪ್ ಮೂಲಕ ಮಾಹಿತಿ ತಿಳಿಯುವಂತಹ ಪರಿಸ್ಥಿತಿಯನ್ನು ಪ್ರಿಯಾಂಕ್ ಖರ್ಗೆ ಕಟುವಾಗಿ ಟೀಕಿಸಿದ್ದಾರೆ. 'ಪರೀಕ್ಷಾ ಪೇ ಚರ್ಚಾ', 'ಮನ್ ಕೀ ಬಾತ್'ಗಳಿಗೆ ಬರುವ ಪ್ರಧಾನಿ, ರಾಷ್ಟ್ರೀಯ ಮಹತ್ವದ ವಿಷಯಗಳಲ್ಲಿ ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿ, ಉತ್ತರ ಕೇಳುವುದು ಜನರ ಹಕ್ಕು ಎಂದಿದ್ದಾರೆ. ವ್ಯಕ್ತಿ ವೈಭವೀಕರಣ ಹೆಚ್ಚಾಗುತ್ತಿದ್ದು, ರಾಷ್ಟ್ರೀಯ ಟಿವಿಗಳಲ್ಲಿ ಬಿಜೆಪಿ ವಕ್ತಾರರು 'ಪಾಕಿಸ್ತಾನ ನಾಲ್ಕು ತುಂಡಾಗುತ್ತದೆ', 'ಅಖಂಡ ಭಾರತ'ದಂತಹ ಬಾಲಿಶ ಹಾಗೂ ಅಬ್ಬರದ ಹೇಳಿಕೆಗಳನ್ನು ನೀಡುತ್ತಿರುವುದನ್ನು ಖಂಡಿಸಿದ್ದಾರೆ, ಆ ಮಾತುಗಳು ಈಗ ಎಲ್ಲಿ ಹೋದವು ಎಂದು ಕುಟುಕಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more