ಕರ್ನಾಟಕ ಕುರುಕ್ಷೇತ್ರದಲ್ಲಿ ಬೊಮ್ಮಾಯಿಗೆ ಬಾದ್‌ಷಾ ಬಲ: ಅಖಾಡಕ್ಕೆ ಅಭಿನಯ ಚಕ್ರವರ್ತಿ ಸುದೀಪ್!

ಕರ್ನಾಟಕ ಕುರುಕ್ಷೇತ್ರದಲ್ಲಿ ಬೊಮ್ಮಾಯಿಗೆ ಬಾದ್‌ಷಾ ಬಲ: ಅಖಾಡಕ್ಕೆ ಅಭಿನಯ ಚಕ್ರವರ್ತಿ ಸುದೀಪ್!

Published : Apr 06, 2023, 12:51 PM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಿಕ್ತು ಕಿಚ್ಚನ ಬಲ..! ಬಿಜೆಪಿಗೆ ಸುದೀಪ್ ಸ್ಟಾರ್ ಕ್ಯಾಂಪೇನರ್.. ರಣಕಣದಲ್ಲಿ ಸಿಎಂ ಮೆಗಾ ಸ್ಟ್ರೋಕ್..! ಬೊಮ್ಮಾಯಿ ಪರ ಬ್ಯಾಟ್ ಬೀಸೋದಕ್ಕೆ ಮುಂದಾಗಿದ್ದೇಕೆ ವೀರ ಮದಕರಿ..?

ಕರ್ನಾಟಕ ಕುರುಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಿಕ್ತು ಕಿಚ್ಚನ ಬಲ..! ಬಿಜೆಪಿಗೆ ಸುದೀಪ್ ಸ್ಟಾರ್ ಕ್ಯಾಂಪೇನರ್.. ರಣಕಣದಲ್ಲಿ ಸಿಎಂ ಮೆಗಾ ಸ್ಟ್ರೋಕ್..! ಬೊಮ್ಮಾಯಿ ಪರ ಬ್ಯಾಟ್ ಬೀಸೋದಕ್ಕೆ ಮುಂದಾಗಿದ್ದೇಕೆ ವೀರ ಮದಕರಿ..? ಈ ನಿರ್ಧಾರದ ಹಿಂದಿದೆ ಕಿಚ್ಚನ ಮೈ ಆಟೋಗ್ರಾಫ್ ಸ್ಟೋರಿ..  ಪೈಲ್ವಾನನ ಎಂಟ್ರಿಯಿಂದ ಬಿಜೆಪಿಗೆ ಸಿಗಲಿರೋ ಲಾಭ ಎಂಥದ್ದು..? ಅಖಾಡಕ್ಕೆ ಅಭಿನಯ ಚಕ್ರವರ್ತಿ.. ಬದಲಾಗುತ್ತಾ ಮತಗಣಿತ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬೊಮ್ಮಾಯಿಗೆ ಬಾದ್’ಷಾ ಬಲ.

ಕಷ್ಟ ಕಾಲದಲ್ಲಿ ನನ್ನ ಜೊತೆ ನಿಂತ ಕಾರಣಕ್ಕೆ ಬೊಮ್ಮಾಯಿ ಪರ ನಿಲ್ಲೋದಾಗಿ ಕಿಚ್ಚ ಸುದೀಪ್ ಹೇಳ್ತಿದ್ದಾರೆ. ಹಾಗಾದ್ರೆ ಬೇರೆ ಪಕ್ಷದವರು ಸುದೀಪ್ ಕಷ್ಟ ಕಾಲದಲ್ಲಿ ಜೊತೆಗೆ ನಿಂತಿಲ್ವಾ..? ಅವ್ರ ಪರವೂ ಕಿಚ್ಚ ಪ್ರಚಾರ ನಡೆಸ್ತಾರಾ..? ಈ ಬಗ್ಗೆ ಸುದೀಪ್ ಕೊಟ್ಟ ಸ್ಪಷ್ಟನೆ ಏನು..? ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಕಾರಣ ಸಿಎಂ ಬೊಮ್ಮಾಯಿಯವರ ಮೇಲಿನ ಅಭಿಮಾನ. ಕಷ್ಟಕಾಲದಲ್ಲಿ ನನ್ನ ಜೊತೆ ನಿಂತ ಕಾರಣಕ್ಕೆ ಬೊಮ್ಮಾಯಿ ಪರ ನಿಲ್ಲೋದಾಗಿ ಸುದೀಪ್ ಹೇಳ್ತಿದ್ದಾರೆ. ಹಾಗಾದ್ರೆ ಬೇರೆ ಪಕ್ಷದವರು ಸುದೀಪ್ ಕಷ್ಟ ಕಾಲದಲ್ಲಿ ಜೊತೆಗೆ ನಿಂತಿಲ್ವಾ..? ಅವ್ರ ಪರವೂ ಕಿಚ್ಚ ಪ್ರಚಾರ ನಡೆಸ್ತಾರಾ..? ಈ ಬಗ್ಗೆ ಸುದೀಪ್ ಕೊಟ್ಟ ಸ್ಪಷ್ಟನೆ ಏನು..? 

ನಟ ಕಿಚ್ಚ ಸುದೀಪ್ ಅವ್ರು ಬಿಜೆಪಿ ಪರ ಪ್ರಚಾರ ನಡೆಸಲು ಮುಂದಾಗಿರೋ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ದಳಪತಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದೇನು..? ಕರ್ನಾಟಕ ಕುರುಕ್ಷೇತ್ರದಲ್ಲಿ ಸ್ಯಾಂಡಲ್ವುಡ್ ಸೂಪರ್ ಸ್ಟಾರ್ ಕಿಚ್ಚನ ಬೆಂಬಲ ಕೇಸರಿ ಪಕ್ಷಕ್ಕೆ. ನಟ ಸುದೀಪ್ ಬಿಜೆಪಿ ಪರ ಪ್ರಚಾರ ನಡೆಸಲು ಮುಂದಾಗಿದ್ದಾರೆ,. ಹಾಗಾದ್ರೆ ಇದ್ರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ದಳಪತಿ ಎಚ್.ಡಿ ಕುಮಾರಸ್ವಾಮಿ ಏನ್ ಹೇಳ್ತಾರೆ..? ರಾಜ್ಯದಲ್ಲಿ ಮೊದಲ ಬಾರಿ ಬಹುಮತ ಪಡೆಯುವ ಬಿಜೆಪಿ ಕನಸಿಗೆ ಕಿಚ್ಚನ ಬಲ ಶಕ್ತಿ ತುಂಬುತ್ತಾ..? ಈ ಪ್ರಶ್ನೆಗೆ ಉತ್ತರ ಸಿಗಲು ಇನ್ನೂ ಒಂದು ತಿಂಗಳು ಕಾಯಲೇಬೇಕು. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
Read more