ಕರ್ನಾಟಕ ಕುರುಕ್ಷೇತ್ರದಲ್ಲಿ ಬೊಮ್ಮಾಯಿಗೆ ಬಾದ್‌ಷಾ ಬಲ: ಅಖಾಡಕ್ಕೆ ಅಭಿನಯ ಚಕ್ರವರ್ತಿ ಸುದೀಪ್!

ಕರ್ನಾಟಕ ಕುರುಕ್ಷೇತ್ರದಲ್ಲಿ ಬೊಮ್ಮಾಯಿಗೆ ಬಾದ್‌ಷಾ ಬಲ: ಅಖಾಡಕ್ಕೆ ಅಭಿನಯ ಚಕ್ರವರ್ತಿ ಸುದೀಪ್!

Published : Apr 06, 2023, 12:51 PM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಿಕ್ತು ಕಿಚ್ಚನ ಬಲ..! ಬಿಜೆಪಿಗೆ ಸುದೀಪ್ ಸ್ಟಾರ್ ಕ್ಯಾಂಪೇನರ್.. ರಣಕಣದಲ್ಲಿ ಸಿಎಂ ಮೆಗಾ ಸ್ಟ್ರೋಕ್..! ಬೊಮ್ಮಾಯಿ ಪರ ಬ್ಯಾಟ್ ಬೀಸೋದಕ್ಕೆ ಮುಂದಾಗಿದ್ದೇಕೆ ವೀರ ಮದಕರಿ..?

ಕರ್ನಾಟಕ ಕುರುಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಿಕ್ತು ಕಿಚ್ಚನ ಬಲ..! ಬಿಜೆಪಿಗೆ ಸುದೀಪ್ ಸ್ಟಾರ್ ಕ್ಯಾಂಪೇನರ್.. ರಣಕಣದಲ್ಲಿ ಸಿಎಂ ಮೆಗಾ ಸ್ಟ್ರೋಕ್..! ಬೊಮ್ಮಾಯಿ ಪರ ಬ್ಯಾಟ್ ಬೀಸೋದಕ್ಕೆ ಮುಂದಾಗಿದ್ದೇಕೆ ವೀರ ಮದಕರಿ..? ಈ ನಿರ್ಧಾರದ ಹಿಂದಿದೆ ಕಿಚ್ಚನ ಮೈ ಆಟೋಗ್ರಾಫ್ ಸ್ಟೋರಿ..  ಪೈಲ್ವಾನನ ಎಂಟ್ರಿಯಿಂದ ಬಿಜೆಪಿಗೆ ಸಿಗಲಿರೋ ಲಾಭ ಎಂಥದ್ದು..? ಅಖಾಡಕ್ಕೆ ಅಭಿನಯ ಚಕ್ರವರ್ತಿ.. ಬದಲಾಗುತ್ತಾ ಮತಗಣಿತ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬೊಮ್ಮಾಯಿಗೆ ಬಾದ್’ಷಾ ಬಲ.

ಕಷ್ಟ ಕಾಲದಲ್ಲಿ ನನ್ನ ಜೊತೆ ನಿಂತ ಕಾರಣಕ್ಕೆ ಬೊಮ್ಮಾಯಿ ಪರ ನಿಲ್ಲೋದಾಗಿ ಕಿಚ್ಚ ಸುದೀಪ್ ಹೇಳ್ತಿದ್ದಾರೆ. ಹಾಗಾದ್ರೆ ಬೇರೆ ಪಕ್ಷದವರು ಸುದೀಪ್ ಕಷ್ಟ ಕಾಲದಲ್ಲಿ ಜೊತೆಗೆ ನಿಂತಿಲ್ವಾ..? ಅವ್ರ ಪರವೂ ಕಿಚ್ಚ ಪ್ರಚಾರ ನಡೆಸ್ತಾರಾ..? ಈ ಬಗ್ಗೆ ಸುದೀಪ್ ಕೊಟ್ಟ ಸ್ಪಷ್ಟನೆ ಏನು..? ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಕಾರಣ ಸಿಎಂ ಬೊಮ್ಮಾಯಿಯವರ ಮೇಲಿನ ಅಭಿಮಾನ. ಕಷ್ಟಕಾಲದಲ್ಲಿ ನನ್ನ ಜೊತೆ ನಿಂತ ಕಾರಣಕ್ಕೆ ಬೊಮ್ಮಾಯಿ ಪರ ನಿಲ್ಲೋದಾಗಿ ಸುದೀಪ್ ಹೇಳ್ತಿದ್ದಾರೆ. ಹಾಗಾದ್ರೆ ಬೇರೆ ಪಕ್ಷದವರು ಸುದೀಪ್ ಕಷ್ಟ ಕಾಲದಲ್ಲಿ ಜೊತೆಗೆ ನಿಂತಿಲ್ವಾ..? ಅವ್ರ ಪರವೂ ಕಿಚ್ಚ ಪ್ರಚಾರ ನಡೆಸ್ತಾರಾ..? ಈ ಬಗ್ಗೆ ಸುದೀಪ್ ಕೊಟ್ಟ ಸ್ಪಷ್ಟನೆ ಏನು..? 

ನಟ ಕಿಚ್ಚ ಸುದೀಪ್ ಅವ್ರು ಬಿಜೆಪಿ ಪರ ಪ್ರಚಾರ ನಡೆಸಲು ಮುಂದಾಗಿರೋ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ದಳಪತಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದೇನು..? ಕರ್ನಾಟಕ ಕುರುಕ್ಷೇತ್ರದಲ್ಲಿ ಸ್ಯಾಂಡಲ್ವುಡ್ ಸೂಪರ್ ಸ್ಟಾರ್ ಕಿಚ್ಚನ ಬೆಂಬಲ ಕೇಸರಿ ಪಕ್ಷಕ್ಕೆ. ನಟ ಸುದೀಪ್ ಬಿಜೆಪಿ ಪರ ಪ್ರಚಾರ ನಡೆಸಲು ಮುಂದಾಗಿದ್ದಾರೆ,. ಹಾಗಾದ್ರೆ ಇದ್ರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ದಳಪತಿ ಎಚ್.ಡಿ ಕುಮಾರಸ್ವಾಮಿ ಏನ್ ಹೇಳ್ತಾರೆ..? ರಾಜ್ಯದಲ್ಲಿ ಮೊದಲ ಬಾರಿ ಬಹುಮತ ಪಡೆಯುವ ಬಿಜೆಪಿ ಕನಸಿಗೆ ಕಿಚ್ಚನ ಬಲ ಶಕ್ತಿ ತುಂಬುತ್ತಾ..? ಈ ಪ್ರಶ್ನೆಗೆ ಉತ್ತರ ಸಿಗಲು ಇನ್ನೂ ಒಂದು ತಿಂಗಳು ಕಾಯಲೇಬೇಕು. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more