ಕರ್ನಾಟಕ ಕುರುಕ್ಷೇತ್ರದಲ್ಲಿ ಬೊಮ್ಮಾಯಿಗೆ ಬಾದ್‌ಷಾ ಬಲ: ಅಖಾಡಕ್ಕೆ ಅಭಿನಯ ಚಕ್ರವರ್ತಿ ಸುದೀಪ್!

ಕರ್ನಾಟಕ ಕುರುಕ್ಷೇತ್ರದಲ್ಲಿ ಬೊಮ್ಮಾಯಿಗೆ ಬಾದ್‌ಷಾ ಬಲ: ಅಖಾಡಕ್ಕೆ ಅಭಿನಯ ಚಕ್ರವರ್ತಿ ಸುದೀಪ್!

Published : Apr 06, 2023, 12:51 PM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಿಕ್ತು ಕಿಚ್ಚನ ಬಲ..! ಬಿಜೆಪಿಗೆ ಸುದೀಪ್ ಸ್ಟಾರ್ ಕ್ಯಾಂಪೇನರ್.. ರಣಕಣದಲ್ಲಿ ಸಿಎಂ ಮೆಗಾ ಸ್ಟ್ರೋಕ್..! ಬೊಮ್ಮಾಯಿ ಪರ ಬ್ಯಾಟ್ ಬೀಸೋದಕ್ಕೆ ಮುಂದಾಗಿದ್ದೇಕೆ ವೀರ ಮದಕರಿ..?

ಕರ್ನಾಟಕ ಕುರುಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಿಕ್ತು ಕಿಚ್ಚನ ಬಲ..! ಬಿಜೆಪಿಗೆ ಸುದೀಪ್ ಸ್ಟಾರ್ ಕ್ಯಾಂಪೇನರ್.. ರಣಕಣದಲ್ಲಿ ಸಿಎಂ ಮೆಗಾ ಸ್ಟ್ರೋಕ್..! ಬೊಮ್ಮಾಯಿ ಪರ ಬ್ಯಾಟ್ ಬೀಸೋದಕ್ಕೆ ಮುಂದಾಗಿದ್ದೇಕೆ ವೀರ ಮದಕರಿ..? ಈ ನಿರ್ಧಾರದ ಹಿಂದಿದೆ ಕಿಚ್ಚನ ಮೈ ಆಟೋಗ್ರಾಫ್ ಸ್ಟೋರಿ..  ಪೈಲ್ವಾನನ ಎಂಟ್ರಿಯಿಂದ ಬಿಜೆಪಿಗೆ ಸಿಗಲಿರೋ ಲಾಭ ಎಂಥದ್ದು..? ಅಖಾಡಕ್ಕೆ ಅಭಿನಯ ಚಕ್ರವರ್ತಿ.. ಬದಲಾಗುತ್ತಾ ಮತಗಣಿತ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬೊಮ್ಮಾಯಿಗೆ ಬಾದ್’ಷಾ ಬಲ.

ಕಷ್ಟ ಕಾಲದಲ್ಲಿ ನನ್ನ ಜೊತೆ ನಿಂತ ಕಾರಣಕ್ಕೆ ಬೊಮ್ಮಾಯಿ ಪರ ನಿಲ್ಲೋದಾಗಿ ಕಿಚ್ಚ ಸುದೀಪ್ ಹೇಳ್ತಿದ್ದಾರೆ. ಹಾಗಾದ್ರೆ ಬೇರೆ ಪಕ್ಷದವರು ಸುದೀಪ್ ಕಷ್ಟ ಕಾಲದಲ್ಲಿ ಜೊತೆಗೆ ನಿಂತಿಲ್ವಾ..? ಅವ್ರ ಪರವೂ ಕಿಚ್ಚ ಪ್ರಚಾರ ನಡೆಸ್ತಾರಾ..? ಈ ಬಗ್ಗೆ ಸುದೀಪ್ ಕೊಟ್ಟ ಸ್ಪಷ್ಟನೆ ಏನು..? ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಕಾರಣ ಸಿಎಂ ಬೊಮ್ಮಾಯಿಯವರ ಮೇಲಿನ ಅಭಿಮಾನ. ಕಷ್ಟಕಾಲದಲ್ಲಿ ನನ್ನ ಜೊತೆ ನಿಂತ ಕಾರಣಕ್ಕೆ ಬೊಮ್ಮಾಯಿ ಪರ ನಿಲ್ಲೋದಾಗಿ ಸುದೀಪ್ ಹೇಳ್ತಿದ್ದಾರೆ. ಹಾಗಾದ್ರೆ ಬೇರೆ ಪಕ್ಷದವರು ಸುದೀಪ್ ಕಷ್ಟ ಕಾಲದಲ್ಲಿ ಜೊತೆಗೆ ನಿಂತಿಲ್ವಾ..? ಅವ್ರ ಪರವೂ ಕಿಚ್ಚ ಪ್ರಚಾರ ನಡೆಸ್ತಾರಾ..? ಈ ಬಗ್ಗೆ ಸುದೀಪ್ ಕೊಟ್ಟ ಸ್ಪಷ್ಟನೆ ಏನು..? 

ನಟ ಕಿಚ್ಚ ಸುದೀಪ್ ಅವ್ರು ಬಿಜೆಪಿ ಪರ ಪ್ರಚಾರ ನಡೆಸಲು ಮುಂದಾಗಿರೋ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ದಳಪತಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದೇನು..? ಕರ್ನಾಟಕ ಕುರುಕ್ಷೇತ್ರದಲ್ಲಿ ಸ್ಯಾಂಡಲ್ವುಡ್ ಸೂಪರ್ ಸ್ಟಾರ್ ಕಿಚ್ಚನ ಬೆಂಬಲ ಕೇಸರಿ ಪಕ್ಷಕ್ಕೆ. ನಟ ಸುದೀಪ್ ಬಿಜೆಪಿ ಪರ ಪ್ರಚಾರ ನಡೆಸಲು ಮುಂದಾಗಿದ್ದಾರೆ,. ಹಾಗಾದ್ರೆ ಇದ್ರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ದಳಪತಿ ಎಚ್.ಡಿ ಕುಮಾರಸ್ವಾಮಿ ಏನ್ ಹೇಳ್ತಾರೆ..? ರಾಜ್ಯದಲ್ಲಿ ಮೊದಲ ಬಾರಿ ಬಹುಮತ ಪಡೆಯುವ ಬಿಜೆಪಿ ಕನಸಿಗೆ ಕಿಚ್ಚನ ಬಲ ಶಕ್ತಿ ತುಂಬುತ್ತಾ..? ಈ ಪ್ರಶ್ನೆಗೆ ಉತ್ತರ ಸಿಗಲು ಇನ್ನೂ ಒಂದು ತಿಂಗಳು ಕಾಯಲೇಬೇಕು. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more