ಕರ್ನಾಟಕ ಕುರುಕ್ಷೇತ್ರದಲ್ಲಿ ಬೊಮ್ಮಾಯಿಗೆ ಬಾದ್‌ಷಾ ಬಲ: ಅಖಾಡಕ್ಕೆ ಅಭಿನಯ ಚಕ್ರವರ್ತಿ ಸುದೀಪ್!

ಕರ್ನಾಟಕ ಕುರುಕ್ಷೇತ್ರದಲ್ಲಿ ಬೊಮ್ಮಾಯಿಗೆ ಬಾದ್‌ಷಾ ಬಲ: ಅಖಾಡಕ್ಕೆ ಅಭಿನಯ ಚಕ್ರವರ್ತಿ ಸುದೀಪ್!

Published : Apr 06, 2023, 12:51 PM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಿಕ್ತು ಕಿಚ್ಚನ ಬಲ..! ಬಿಜೆಪಿಗೆ ಸುದೀಪ್ ಸ್ಟಾರ್ ಕ್ಯಾಂಪೇನರ್.. ರಣಕಣದಲ್ಲಿ ಸಿಎಂ ಮೆಗಾ ಸ್ಟ್ರೋಕ್..! ಬೊಮ್ಮಾಯಿ ಪರ ಬ್ಯಾಟ್ ಬೀಸೋದಕ್ಕೆ ಮುಂದಾಗಿದ್ದೇಕೆ ವೀರ ಮದಕರಿ..?

ಕರ್ನಾಟಕ ಕುರುಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಿಕ್ತು ಕಿಚ್ಚನ ಬಲ..! ಬಿಜೆಪಿಗೆ ಸುದೀಪ್ ಸ್ಟಾರ್ ಕ್ಯಾಂಪೇನರ್.. ರಣಕಣದಲ್ಲಿ ಸಿಎಂ ಮೆಗಾ ಸ್ಟ್ರೋಕ್..! ಬೊಮ್ಮಾಯಿ ಪರ ಬ್ಯಾಟ್ ಬೀಸೋದಕ್ಕೆ ಮುಂದಾಗಿದ್ದೇಕೆ ವೀರ ಮದಕರಿ..? ಈ ನಿರ್ಧಾರದ ಹಿಂದಿದೆ ಕಿಚ್ಚನ ಮೈ ಆಟೋಗ್ರಾಫ್ ಸ್ಟೋರಿ..  ಪೈಲ್ವಾನನ ಎಂಟ್ರಿಯಿಂದ ಬಿಜೆಪಿಗೆ ಸಿಗಲಿರೋ ಲಾಭ ಎಂಥದ್ದು..? ಅಖಾಡಕ್ಕೆ ಅಭಿನಯ ಚಕ್ರವರ್ತಿ.. ಬದಲಾಗುತ್ತಾ ಮತಗಣಿತ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬೊಮ್ಮಾಯಿಗೆ ಬಾದ್’ಷಾ ಬಲ.

ಕಷ್ಟ ಕಾಲದಲ್ಲಿ ನನ್ನ ಜೊತೆ ನಿಂತ ಕಾರಣಕ್ಕೆ ಬೊಮ್ಮಾಯಿ ಪರ ನಿಲ್ಲೋದಾಗಿ ಕಿಚ್ಚ ಸುದೀಪ್ ಹೇಳ್ತಿದ್ದಾರೆ. ಹಾಗಾದ್ರೆ ಬೇರೆ ಪಕ್ಷದವರು ಸುದೀಪ್ ಕಷ್ಟ ಕಾಲದಲ್ಲಿ ಜೊತೆಗೆ ನಿಂತಿಲ್ವಾ..? ಅವ್ರ ಪರವೂ ಕಿಚ್ಚ ಪ್ರಚಾರ ನಡೆಸ್ತಾರಾ..? ಈ ಬಗ್ಗೆ ಸುದೀಪ್ ಕೊಟ್ಟ ಸ್ಪಷ್ಟನೆ ಏನು..? ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಕಾರಣ ಸಿಎಂ ಬೊಮ್ಮಾಯಿಯವರ ಮೇಲಿನ ಅಭಿಮಾನ. ಕಷ್ಟಕಾಲದಲ್ಲಿ ನನ್ನ ಜೊತೆ ನಿಂತ ಕಾರಣಕ್ಕೆ ಬೊಮ್ಮಾಯಿ ಪರ ನಿಲ್ಲೋದಾಗಿ ಸುದೀಪ್ ಹೇಳ್ತಿದ್ದಾರೆ. ಹಾಗಾದ್ರೆ ಬೇರೆ ಪಕ್ಷದವರು ಸುದೀಪ್ ಕಷ್ಟ ಕಾಲದಲ್ಲಿ ಜೊತೆಗೆ ನಿಂತಿಲ್ವಾ..? ಅವ್ರ ಪರವೂ ಕಿಚ್ಚ ಪ್ರಚಾರ ನಡೆಸ್ತಾರಾ..? ಈ ಬಗ್ಗೆ ಸುದೀಪ್ ಕೊಟ್ಟ ಸ್ಪಷ್ಟನೆ ಏನು..? 

ನಟ ಕಿಚ್ಚ ಸುದೀಪ್ ಅವ್ರು ಬಿಜೆಪಿ ಪರ ಪ್ರಚಾರ ನಡೆಸಲು ಮುಂದಾಗಿರೋ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ದಳಪತಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದೇನು..? ಕರ್ನಾಟಕ ಕುರುಕ್ಷೇತ್ರದಲ್ಲಿ ಸ್ಯಾಂಡಲ್ವುಡ್ ಸೂಪರ್ ಸ್ಟಾರ್ ಕಿಚ್ಚನ ಬೆಂಬಲ ಕೇಸರಿ ಪಕ್ಷಕ್ಕೆ. ನಟ ಸುದೀಪ್ ಬಿಜೆಪಿ ಪರ ಪ್ರಚಾರ ನಡೆಸಲು ಮುಂದಾಗಿದ್ದಾರೆ,. ಹಾಗಾದ್ರೆ ಇದ್ರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ದಳಪತಿ ಎಚ್.ಡಿ ಕುಮಾರಸ್ವಾಮಿ ಏನ್ ಹೇಳ್ತಾರೆ..? ರಾಜ್ಯದಲ್ಲಿ ಮೊದಲ ಬಾರಿ ಬಹುಮತ ಪಡೆಯುವ ಬಿಜೆಪಿ ಕನಸಿಗೆ ಕಿಚ್ಚನ ಬಲ ಶಕ್ತಿ ತುಂಬುತ್ತಾ..? ಈ ಪ್ರಶ್ನೆಗೆ ಉತ್ತರ ಸಿಗಲು ಇನ್ನೂ ಒಂದು ತಿಂಗಳು ಕಾಯಲೇಬೇಕು. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more