KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

Published : Apr 06, 2024, 11:39 AM ISTUpdated : Apr 06, 2024, 11:40 AM IST

ಮುದ್ದಹನುಮೇಗೌಡ ಪರ ಪ್ರಚಾರದಲ್ಲಿ ಸಚಿವ ರಾಜಣ್ಣ ಹೇಳಿಕೆ
ಅಭ್ಯರ್ಥಿಗಳಿಗಿಂತ ದೇವೇಗೌಡರು -ರಾಜಣ್ಣ ಮಾತಿನದ್ದೇ ಸದ್ದು 
ಅಭ್ಯರ್ಥಿ ಪರ ಪ್ರಚಾರ ಮಾಡುವಾಗ ರಾಜಣ್ಣ ವಿವಾದಾತ್ಮಕ ಮಾತು

ಕಲ್ಪತರು ನಾಡಲ್ಲಿ ದೇವೇಗೌಡರು V/S ರಾಜಣ್ಣ ಟಾಕ್ ಫೈಟ್ ಜೋರಾಗಿದೆ. ಲೋಕಸಭೆ ಎಲೆಕ್ಷನ್(Loksabha Election) ಹೊತ್ತಿನಲ್ಲಿ ಗೌಡರ ಸಾವಿನ ಬಗ್ಗೆ ರಾಜಣ್ಣ ಪ್ರಸ್ತಾಪಿಸಿದ್ದಾರೆ. ದೇವೇಗೌಡರಿಗೆ(Devegowda) ಸಾಯುವ ವಯಸ್ಸಲ್ಲಿ ಹೊಂದಾಣಿಕೆ ಬೇಕಿತ್ತಾ? ಎಂದು ಹೇಳುವ ಮೂಲಕ ಚುನಾವಣೆ ಹೊತ್ತಲ್ಲೇ ರಾಜಣ್ಣ(K.N.Rajanna) ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ವಿಧಾನಸಭೆ ಚುನಾವಣೆಯಲ್ಲೂ ದೇವೇಗೌಡರ ಸಾವಿನ ಬಗ್ಗೆ ಸಚಿವ ರಾಜಣ್ಣ ಪ್ರಸ್ತಾಪಿಸಿದ್ದರು. ಸೋಮಣ್ಣ(V Somanna) ಪರ ಪ್ರಚಾರದ ವೇಳೆ ರಾಜಣ್ಣ ವಿರುದ್ಧ ಗುಡುಗಿದ್ದ ಮಾಜಿಪ್ರಧಾನಿ. 2019ರ ಲೋಕಸಭೆಯಲ್ಲಿ ನನ್ನ ಸೋಲಿಸಿದ್ದು ರಾಜಣ್ಣ ಎಂದು ದೇವೇಗೌಡ್ರು ಹೇಳಿದ್ದರು. ವಾಲ್ಮೀಕಿ ಸಮಾಜದವರು ರಾಜಣ್ಣನ ನಂಬ‌ಬೇಡಿ ಎಂದು ದೇವೇಗೌಡರು ಹೇಳಿದ್ದರು. ದೇವೇಗೌಡರ ಹೇಳಿಕೆಗೆ  ಟಾಂಗ್ ಕೊಡಲು ಹೋಗಿ ಇದೀಗ ರಾಜಣ್ಣ ವಿವಾದ ಹುಟ್ಟುಹಾಕಿದ್ದಾರೆ. ದೇವೇಗೌಡರು, ಎಚ್‌ಡಿಕೆಯನ್ನ ಮುಗಿಸಬೇಕು ಅಂತಾ ಬಿಎಸ್‌ವೈ ಹೇಳಿದ್ರು. ಅಂತವರ ಜತೆ ದೇವೇಗೌಡರು ಅಪವಿತ್ರ ಮೈತ್ರಿ‌ ಮಾಡ್ಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Campaign In Kolar: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more