KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

Published : Apr 06, 2024, 11:39 AM ISTUpdated : Apr 06, 2024, 11:40 AM IST

ಮುದ್ದಹನುಮೇಗೌಡ ಪರ ಪ್ರಚಾರದಲ್ಲಿ ಸಚಿವ ರಾಜಣ್ಣ ಹೇಳಿಕೆ
ಅಭ್ಯರ್ಥಿಗಳಿಗಿಂತ ದೇವೇಗೌಡರು -ರಾಜಣ್ಣ ಮಾತಿನದ್ದೇ ಸದ್ದು 
ಅಭ್ಯರ್ಥಿ ಪರ ಪ್ರಚಾರ ಮಾಡುವಾಗ ರಾಜಣ್ಣ ವಿವಾದಾತ್ಮಕ ಮಾತು

ಕಲ್ಪತರು ನಾಡಲ್ಲಿ ದೇವೇಗೌಡರು V/S ರಾಜಣ್ಣ ಟಾಕ್ ಫೈಟ್ ಜೋರಾಗಿದೆ. ಲೋಕಸಭೆ ಎಲೆಕ್ಷನ್(Loksabha Election) ಹೊತ್ತಿನಲ್ಲಿ ಗೌಡರ ಸಾವಿನ ಬಗ್ಗೆ ರಾಜಣ್ಣ ಪ್ರಸ್ತಾಪಿಸಿದ್ದಾರೆ. ದೇವೇಗೌಡರಿಗೆ(Devegowda) ಸಾಯುವ ವಯಸ್ಸಲ್ಲಿ ಹೊಂದಾಣಿಕೆ ಬೇಕಿತ್ತಾ? ಎಂದು ಹೇಳುವ ಮೂಲಕ ಚುನಾವಣೆ ಹೊತ್ತಲ್ಲೇ ರಾಜಣ್ಣ(K.N.Rajanna) ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ವಿಧಾನಸಭೆ ಚುನಾವಣೆಯಲ್ಲೂ ದೇವೇಗೌಡರ ಸಾವಿನ ಬಗ್ಗೆ ಸಚಿವ ರಾಜಣ್ಣ ಪ್ರಸ್ತಾಪಿಸಿದ್ದರು. ಸೋಮಣ್ಣ(V Somanna) ಪರ ಪ್ರಚಾರದ ವೇಳೆ ರಾಜಣ್ಣ ವಿರುದ್ಧ ಗುಡುಗಿದ್ದ ಮಾಜಿಪ್ರಧಾನಿ. 2019ರ ಲೋಕಸಭೆಯಲ್ಲಿ ನನ್ನ ಸೋಲಿಸಿದ್ದು ರಾಜಣ್ಣ ಎಂದು ದೇವೇಗೌಡ್ರು ಹೇಳಿದ್ದರು. ವಾಲ್ಮೀಕಿ ಸಮಾಜದವರು ರಾಜಣ್ಣನ ನಂಬ‌ಬೇಡಿ ಎಂದು ದೇವೇಗೌಡರು ಹೇಳಿದ್ದರು. ದೇವೇಗೌಡರ ಹೇಳಿಕೆಗೆ  ಟಾಂಗ್ ಕೊಡಲು ಹೋಗಿ ಇದೀಗ ರಾಜಣ್ಣ ವಿವಾದ ಹುಟ್ಟುಹಾಕಿದ್ದಾರೆ. ದೇವೇಗೌಡರು, ಎಚ್‌ಡಿಕೆಯನ್ನ ಮುಗಿಸಬೇಕು ಅಂತಾ ಬಿಎಸ್‌ವೈ ಹೇಳಿದ್ರು. ಅಂತವರ ಜತೆ ದೇವೇಗೌಡರು ಅಪವಿತ್ರ ಮೈತ್ರಿ‌ ಮಾಡ್ಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Campaign In Kolar: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more