KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

Published : Apr 06, 2024, 11:39 AM ISTUpdated : Apr 06, 2024, 11:40 AM IST

ಮುದ್ದಹನುಮೇಗೌಡ ಪರ ಪ್ರಚಾರದಲ್ಲಿ ಸಚಿವ ರಾಜಣ್ಣ ಹೇಳಿಕೆ
ಅಭ್ಯರ್ಥಿಗಳಿಗಿಂತ ದೇವೇಗೌಡರು -ರಾಜಣ್ಣ ಮಾತಿನದ್ದೇ ಸದ್ದು 
ಅಭ್ಯರ್ಥಿ ಪರ ಪ್ರಚಾರ ಮಾಡುವಾಗ ರಾಜಣ್ಣ ವಿವಾದಾತ್ಮಕ ಮಾತು

ಕಲ್ಪತರು ನಾಡಲ್ಲಿ ದೇವೇಗೌಡರು V/S ರಾಜಣ್ಣ ಟಾಕ್ ಫೈಟ್ ಜೋರಾಗಿದೆ. ಲೋಕಸಭೆ ಎಲೆಕ್ಷನ್(Loksabha Election) ಹೊತ್ತಿನಲ್ಲಿ ಗೌಡರ ಸಾವಿನ ಬಗ್ಗೆ ರಾಜಣ್ಣ ಪ್ರಸ್ತಾಪಿಸಿದ್ದಾರೆ. ದೇವೇಗೌಡರಿಗೆ(Devegowda) ಸಾಯುವ ವಯಸ್ಸಲ್ಲಿ ಹೊಂದಾಣಿಕೆ ಬೇಕಿತ್ತಾ? ಎಂದು ಹೇಳುವ ಮೂಲಕ ಚುನಾವಣೆ ಹೊತ್ತಲ್ಲೇ ರಾಜಣ್ಣ(K.N.Rajanna) ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ವಿಧಾನಸಭೆ ಚುನಾವಣೆಯಲ್ಲೂ ದೇವೇಗೌಡರ ಸಾವಿನ ಬಗ್ಗೆ ಸಚಿವ ರಾಜಣ್ಣ ಪ್ರಸ್ತಾಪಿಸಿದ್ದರು. ಸೋಮಣ್ಣ(V Somanna) ಪರ ಪ್ರಚಾರದ ವೇಳೆ ರಾಜಣ್ಣ ವಿರುದ್ಧ ಗುಡುಗಿದ್ದ ಮಾಜಿಪ್ರಧಾನಿ. 2019ರ ಲೋಕಸಭೆಯಲ್ಲಿ ನನ್ನ ಸೋಲಿಸಿದ್ದು ರಾಜಣ್ಣ ಎಂದು ದೇವೇಗೌಡ್ರು ಹೇಳಿದ್ದರು. ವಾಲ್ಮೀಕಿ ಸಮಾಜದವರು ರಾಜಣ್ಣನ ನಂಬ‌ಬೇಡಿ ಎಂದು ದೇವೇಗೌಡರು ಹೇಳಿದ್ದರು. ದೇವೇಗೌಡರ ಹೇಳಿಕೆಗೆ  ಟಾಂಗ್ ಕೊಡಲು ಹೋಗಿ ಇದೀಗ ರಾಜಣ್ಣ ವಿವಾದ ಹುಟ್ಟುಹಾಕಿದ್ದಾರೆ. ದೇವೇಗೌಡರು, ಎಚ್‌ಡಿಕೆಯನ್ನ ಮುಗಿಸಬೇಕು ಅಂತಾ ಬಿಎಸ್‌ವೈ ಹೇಳಿದ್ರು. ಅಂತವರ ಜತೆ ದೇವೇಗೌಡರು ಅಪವಿತ್ರ ಮೈತ್ರಿ‌ ಮಾಡ್ಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Campaign In Kolar: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more