KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

Published : Apr 06, 2024, 11:39 AM ISTUpdated : Apr 06, 2024, 11:40 AM IST

ಮುದ್ದಹನುಮೇಗೌಡ ಪರ ಪ್ರಚಾರದಲ್ಲಿ ಸಚಿವ ರಾಜಣ್ಣ ಹೇಳಿಕೆ
ಅಭ್ಯರ್ಥಿಗಳಿಗಿಂತ ದೇವೇಗೌಡರು -ರಾಜಣ್ಣ ಮಾತಿನದ್ದೇ ಸದ್ದು 
ಅಭ್ಯರ್ಥಿ ಪರ ಪ್ರಚಾರ ಮಾಡುವಾಗ ರಾಜಣ್ಣ ವಿವಾದಾತ್ಮಕ ಮಾತು

ಕಲ್ಪತರು ನಾಡಲ್ಲಿ ದೇವೇಗೌಡರು V/S ರಾಜಣ್ಣ ಟಾಕ್ ಫೈಟ್ ಜೋರಾಗಿದೆ. ಲೋಕಸಭೆ ಎಲೆಕ್ಷನ್(Loksabha Election) ಹೊತ್ತಿನಲ್ಲಿ ಗೌಡರ ಸಾವಿನ ಬಗ್ಗೆ ರಾಜಣ್ಣ ಪ್ರಸ್ತಾಪಿಸಿದ್ದಾರೆ. ದೇವೇಗೌಡರಿಗೆ(Devegowda) ಸಾಯುವ ವಯಸ್ಸಲ್ಲಿ ಹೊಂದಾಣಿಕೆ ಬೇಕಿತ್ತಾ? ಎಂದು ಹೇಳುವ ಮೂಲಕ ಚುನಾವಣೆ ಹೊತ್ತಲ್ಲೇ ರಾಜಣ್ಣ(K.N.Rajanna) ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ವಿಧಾನಸಭೆ ಚುನಾವಣೆಯಲ್ಲೂ ದೇವೇಗೌಡರ ಸಾವಿನ ಬಗ್ಗೆ ಸಚಿವ ರಾಜಣ್ಣ ಪ್ರಸ್ತಾಪಿಸಿದ್ದರು. ಸೋಮಣ್ಣ(V Somanna) ಪರ ಪ್ರಚಾರದ ವೇಳೆ ರಾಜಣ್ಣ ವಿರುದ್ಧ ಗುಡುಗಿದ್ದ ಮಾಜಿಪ್ರಧಾನಿ. 2019ರ ಲೋಕಸಭೆಯಲ್ಲಿ ನನ್ನ ಸೋಲಿಸಿದ್ದು ರಾಜಣ್ಣ ಎಂದು ದೇವೇಗೌಡ್ರು ಹೇಳಿದ್ದರು. ವಾಲ್ಮೀಕಿ ಸಮಾಜದವರು ರಾಜಣ್ಣನ ನಂಬ‌ಬೇಡಿ ಎಂದು ದೇವೇಗೌಡರು ಹೇಳಿದ್ದರು. ದೇವೇಗೌಡರ ಹೇಳಿಕೆಗೆ  ಟಾಂಗ್ ಕೊಡಲು ಹೋಗಿ ಇದೀಗ ರಾಜಣ್ಣ ವಿವಾದ ಹುಟ್ಟುಹಾಕಿದ್ದಾರೆ. ದೇವೇಗೌಡರು, ಎಚ್‌ಡಿಕೆಯನ್ನ ಮುಗಿಸಬೇಕು ಅಂತಾ ಬಿಎಸ್‌ವೈ ಹೇಳಿದ್ರು. ಅಂತವರ ಜತೆ ದೇವೇಗೌಡರು ಅಪವಿತ್ರ ಮೈತ್ರಿ‌ ಮಾಡ್ಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Campaign In Kolar: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more