KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

Published : Apr 06, 2024, 11:39 AM ISTUpdated : Apr 06, 2024, 11:40 AM IST

ಮುದ್ದಹನುಮೇಗೌಡ ಪರ ಪ್ರಚಾರದಲ್ಲಿ ಸಚಿವ ರಾಜಣ್ಣ ಹೇಳಿಕೆ
ಅಭ್ಯರ್ಥಿಗಳಿಗಿಂತ ದೇವೇಗೌಡರು -ರಾಜಣ್ಣ ಮಾತಿನದ್ದೇ ಸದ್ದು 
ಅಭ್ಯರ್ಥಿ ಪರ ಪ್ರಚಾರ ಮಾಡುವಾಗ ರಾಜಣ್ಣ ವಿವಾದಾತ್ಮಕ ಮಾತು

ಕಲ್ಪತರು ನಾಡಲ್ಲಿ ದೇವೇಗೌಡರು V/S ರಾಜಣ್ಣ ಟಾಕ್ ಫೈಟ್ ಜೋರಾಗಿದೆ. ಲೋಕಸಭೆ ಎಲೆಕ್ಷನ್(Loksabha Election) ಹೊತ್ತಿನಲ್ಲಿ ಗೌಡರ ಸಾವಿನ ಬಗ್ಗೆ ರಾಜಣ್ಣ ಪ್ರಸ್ತಾಪಿಸಿದ್ದಾರೆ. ದೇವೇಗೌಡರಿಗೆ(Devegowda) ಸಾಯುವ ವಯಸ್ಸಲ್ಲಿ ಹೊಂದಾಣಿಕೆ ಬೇಕಿತ್ತಾ? ಎಂದು ಹೇಳುವ ಮೂಲಕ ಚುನಾವಣೆ ಹೊತ್ತಲ್ಲೇ ರಾಜಣ್ಣ(K.N.Rajanna) ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ವಿಧಾನಸಭೆ ಚುನಾವಣೆಯಲ್ಲೂ ದೇವೇಗೌಡರ ಸಾವಿನ ಬಗ್ಗೆ ಸಚಿವ ರಾಜಣ್ಣ ಪ್ರಸ್ತಾಪಿಸಿದ್ದರು. ಸೋಮಣ್ಣ(V Somanna) ಪರ ಪ್ರಚಾರದ ವೇಳೆ ರಾಜಣ್ಣ ವಿರುದ್ಧ ಗುಡುಗಿದ್ದ ಮಾಜಿಪ್ರಧಾನಿ. 2019ರ ಲೋಕಸಭೆಯಲ್ಲಿ ನನ್ನ ಸೋಲಿಸಿದ್ದು ರಾಜಣ್ಣ ಎಂದು ದೇವೇಗೌಡ್ರು ಹೇಳಿದ್ದರು. ವಾಲ್ಮೀಕಿ ಸಮಾಜದವರು ರಾಜಣ್ಣನ ನಂಬ‌ಬೇಡಿ ಎಂದು ದೇವೇಗೌಡರು ಹೇಳಿದ್ದರು. ದೇವೇಗೌಡರ ಹೇಳಿಕೆಗೆ  ಟಾಂಗ್ ಕೊಡಲು ಹೋಗಿ ಇದೀಗ ರಾಜಣ್ಣ ವಿವಾದ ಹುಟ್ಟುಹಾಕಿದ್ದಾರೆ. ದೇವೇಗೌಡರು, ಎಚ್‌ಡಿಕೆಯನ್ನ ಮುಗಿಸಬೇಕು ಅಂತಾ ಬಿಎಸ್‌ವೈ ಹೇಳಿದ್ರು. ಅಂತವರ ಜತೆ ದೇವೇಗೌಡರು ಅಪವಿತ್ರ ಮೈತ್ರಿ‌ ಮಾಡ್ಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Campaign In Kolar: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more