ಪಾತ್ರಧಾರಿಗಳ ಹಿಂದಿದ್ದಾರಾ ಆ "ರಿಯಲ್" ಸೂತ್ರಧಾರ..? ಡಿಕೆಗೆ ದಿಗ್ಬಂಧನ ಹಾಕಲು ಮುಂದಾಯ್ತಾ ಸಿದ್ದರಾಮಯ್ಯ ಬಣ..?

ಪಾತ್ರಧಾರಿಗಳ ಹಿಂದಿದ್ದಾರಾ ಆ "ರಿಯಲ್" ಸೂತ್ರಧಾರ..? ಡಿಕೆಗೆ ದಿಗ್ಬಂಧನ ಹಾಕಲು ಮುಂದಾಯ್ತಾ ಸಿದ್ದರಾಮಯ್ಯ ಬಣ..?

Published : Jan 07, 2024, 02:31 PM IST

ಮತ್ತೆ ಎದ್ದು ಬಂದದ್ದೇಕೆ "ತ್ರಿವಳಿ ಡಿಸಿಎಂ" ತೂಫಾನ್..?
ಡಿಕೆ ಕೋಟೆ ಅಲುಗಾಡಿಸಲು ಉರುಳಿತಾ ರಹಸ್ಯ ದಾಳ..?
ಡಿಸಿಎಂ ಡಿಕೆಶಿಗೆ ಚೆಕ್‌ಮೇಟ್.. ಸೂತ್ರಧಾರ ಯಾರು..?
 

ಕನಕಪುರದ ರಣಬೇಟೆಗಾರ ಡಿಕೆ ಶಿವಕುಮಾರ್ ರಾಜಕೀಯ ಚದುರಂಗದಾಟಲ್ಲಿ ಚತುರ ಚಾಣಾಕ್ಷ. ಯಾವಾಗ ಯಾವ ದಾಳ ಉರುಳಿಸ್ಬೇಕು, ಯಾವ ದಾಳ ಉರುಳಿಸಿದ್ರೆ ಯಾರ ಸಾಮ್ರಾಜ್ಯವನ್ನು ಅಲ್ಲಾಡಿಸ್ಬಹ್ದು ಅನ್ನೋದನ್ನು ಸ್ಪಷ್ಟವಾಗಿ ಅರಿತಿರೋ ಚದುರಂಗದ ಪಂಟರ್ ಡಿಕೆ ಶಿವಕುಮಾರ್(DK shivakumar). ಚದುರಂಗದಲ್ಲಿ ಚತುರತೆ ಇಲ್ದೇ ಹೋಗಿದ್ರೆ, ದೇವೇಗೌಡ್ರ(HD Devegowda) ವಿರುದ್ಧ ತೊಡೆ ತಟ್ಟಿ ನಿಲ್ಲೋದಕ್ಕೆ ಆಗ್ತಿತ್ತಾ. ರಾಜಕಾರಣದಲ್ಲಿ ನಾನು ಫುಟ್ಬಾಲ್ ಆಡಲ್ಲ, ಚೆಸ್ ಗೇಮ್ ಆಡ್ತೀನಿ ಅಂತ ಡಿಕೆ ಶಿವಕುಮಾರ್ ಸಾಕಷ್ಟು ಬಾರಿ ಹೇಳಿದ್ದಾರೆ. ಇಂಥಾ ಚೆಸ್ ಗೇಮ್‌ಗಳನ್ನು ಆಡಿಯೇ ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಪಟ್ಟ, ಉಪಮುಖ್ಯಮಂತ್ರಿ ಪಟ್ಟವನ್ನು ದಕ್ಕಿಸಿಕೊಂಡದ್ದು. ಸಿದ್ದರಾಮಯ್ಯ(Siddaramaiah)ಬಣಕ್ಕೆ ಟಕ್ಕರ್ ಕೊಡ್ತಾ ರಾಜಕೀಯ ಪಟ್ಟುಗಳನ್ನು ಹಾಕ್ತಾ ಬಂದದ್ದು. ಅಂಥಾ ಚದುರಂಗದ ಚತುರನಿಗೇ ಚೆಕ್ ಮೇಟ್ ಇಡಲು ಸಿದ್ದರಾಮಯ್ಯ ಬಣ ಮುಂದಾಯ್ತಾ..? ಇಂಥದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಕಾರಣ, ಸಿದ್ದು ಸೇನೆಯ ಪ್ರಭಾವಿ ಮಂತ್ರಿಯೊಬ್ಬರ ರೋಚಕ ವರಸೆ. ಸಿದ್ದರಾಮಯ್ಯನವರ ಆಪ್ತ ಸಚಿವ ಕೆ.ಎನ್ ರಾಜಣ್ಣ(KN Rajanna) ಮತ್ತೆ ತ್ರಿವಳಿ ಡಿಸಿಎಂ ಪಟ್ಟು ಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಈಗಿರೋ ಒಂಟಿ ಡಿಸಿಎಂ ಸಾಕಾಗಲ್ಲ, ಇನ್ನೂ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡ್ಬೇಕು ಅಂತ ತಮ್ಮ ಹಳೇ ವರಸೆಯನ್ನು ಮತ್ತೆ ತೋರಿಸಿದ್ದಾರೆ ರಾಜಣ್ಣ. ಇಂಟ್ರೆಸ್ಟಿಂಗ್ ಸಂಗತಿ ಏನಂದ್ರೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರ ಮನೆಯಲ್ಲಿ ಕಾಂಗ್ರೆಸ್‌ನ ಒಂದಷ್ಟು ಪ್ರಭಾವಿ ಮಂತ್ರಿಗಳು ಗುರುವಾರ ರಾತ್ರಿ ಸಭೆ ನಡೆಸಿದ ಬೆನ್ನಲ್ಲೇ ಸಚಿವ ರಾಜಣ್ಣ ಈ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  Hassan Murder: ತಾಯಿ, ಮಕ್ಕಳದ್ದು ಆತ್ಮಹತ್ಯೆಯಲ್ಲ, ಕೊಲೆ! ತನಿಖೆಯಲ್ಲಿ ಬಯಲಾಯ್ತು ರೀಲ್ಸ್‌ ಪ್ರೇಮಿ ಲವ್‌ ಕಹಾನಿ

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more