ಕನಕಾಧಿಪತಿ ಮೇಲೆ ಬಿದ್ದಿದೆ ವಿರೋಧಿ ಪಡೆಯ ವಕ್ರದೃಷ್ಠಿ..! ಆ ಕಣ್ಣಿಗೆ ರೆಪ್ಪೆಯಾಗಿ ಕಾವಲು ಕಾಯ್ತಿರೋ ಕಟ್ಟಪ್ಟ ಯಾರು..?

ಕನಕಾಧಿಪತಿ ಮೇಲೆ ಬಿದ್ದಿದೆ ವಿರೋಧಿ ಪಡೆಯ ವಕ್ರದೃಷ್ಠಿ..! ಆ ಕಣ್ಣಿಗೆ ರೆಪ್ಪೆಯಾಗಿ ಕಾವಲು ಕಾಯ್ತಿರೋ ಕಟ್ಟಪ್ಟ ಯಾರು..?

Published : Jun 30, 2024, 05:33 PM IST

ಹೆಜ್ಜೆ ಹೆಜ್ಜೆಗೂ ಬಂಡೆಯನ್ನು ಹಿಂಬಾಲಿಸುತ್ತಿದೆ ‘ಆ'ಕಣ್ಣು..!
ಅಣ್ಣನ ಬೆನ್ನು ಬಿದ್ದ ಕಣ್ಣಿನ ವಿರುದ್ಧ ಸಿಡಿದೆದ್ದ ಸಹೋದರ..!
ಕನಕಪುರ ಬಂಡೆ ವಿರುದ್ಧ ದಂಡು ಕಟ್ಟಿದ್ದೇಕೆ ದುಷ್ಮನ್ ಪಡೆ..?

ಡಿಕೆ ಶಿವಕುಮಾರ್ ಆಕ್ರಮಣಕಾರಿ ರಾಜಕಾರಣಕ್ಕೆ ಹೆಸರಾದವರು. ರಾಜಕೀಯದಲ್ಲಿ ನುಗ್ಗಿ ಹೊಡೆಯೋದು ಡಿಕೆ ಸಾಹೇಬನ ಟ್ರೇಡ್ ಮಾರ್ಕ್. ಕಾಂಗ್ರೆಸ್ (Congress) ಪಕ್ಷದಲ್ಲೀಗ ಡಿಕೆಶಿ (DK Shivakumar) ತುಂಬಾನೇ ಪವರ್ ಫುಲ್. ರಾಜ್ಯಕ್ಕೆ ಉಪಮುಖ್ಯಮಂತ್ರಿ, ಪಕ್ಷಕ್ಕೆ ಅಧ್ಯಕ್ಷ. ದೇವೇಗೌಡರ ಕುಟುಂಬವನ್ನೇ ಎದುರು ಹಾಕಿಕೊಂಡು ರಾಜಕಾರಣ ಮಾಡ್ತಾ ಬಂದಿರೋ ಗಟ್ಟಿಗ ಡಿಕೆ ಶಿವಕುಮಾರ್. ಇಂಥಾ ಗಟ್ಟಿಗನಿಗೆ ಮತ್ತೆ ಶತ್ರು ಕಾಟ ಶುರುವಾಗಿದೆ. ಕನಕಪುರದ ಸುಲ್ತಾನ ಡಿಕೆ ಶಿವಕುಮಾರ್ ಅವರಿಗೆ ಇರೋ ಶತ್ರುಗಳು ಒಬ್ಬಿಬ್ರಲ್ಲ. ಸ್ಟ್ರಾಂಗ್ ಇರೋರಿಗೆ ಶತ್ರುಗಳು ಜಾಸ್ತಿ ಅಂತ ಡಿಕೆಶಿ ಆಗಾಗ ಹೇಳ್ತಾ ಇರ್ತಾರೆ. ಡಿಕೆ ಕನಕಪುರ ಬಂಡೆಗೆ ಬಿಜೆಪಿ(BJP)-ಜೆಡಿಎಸ್‌ನಲ್ಲಿ(JDS) ರಾಜಕೀಯ ಶತ್ರುಗಳಿದ್ದಾರೆ. ವೈಯಕ್ತಿಕವಾಗಿ ದ್ವೇಷ ಮಾಡೋರೂ ಇದ್ದಾರೆ. ಆದ್ರೆ ಈಗ ಕಾಂಗ್ರೆಸ್ ಕಟ್ಟಪ್ಪನಿಗೆ ಶುರುವಾಗಿರೋ ಶತ್ರು ಕಾಟ ಬಿಜೆಪಿಯಿಂದ್ಲೂ ಅಲ್ಲ, ಜೆಡಿಎಸ್‌ನಿಂದ್ಲೂ ಅಲ್ಲ. ಇದು ಔಟ್ ಆ್ಯಂಡ್ ಔಟ್ ಕಾಂಗ್ರೆಸ್ ಕೋಟೆಯೊಳಗೆ ಡಿಕೆ ವಿರುದ್ಧ ಎದ್ದು ನಿಂತಿರೋ ದುಷ್ಮನಿ. ಆ ದುಷ್ಮನಿಯಲ್ಲಿ ಅದೊಂದು ಕಣ್ಣು ಡಿಕೆ ಶಿವಕುಮಾರ್ ಅವರನ್ನು ನೆರಳಿನ ಹಾಗೆ ಹಿಂಬಾಲಿಸ್ತಾ ಇದೆ. ಹೆಜ್ಜೆ ಹೆಜ್ಜೆಗೂ ಕಾಡ್ತಾ ಇದೆ, ಪ್ರಶ್ನೆ ಕೇಳ್ತಾ ಇದೆ, ಸವಾಲ್ ಹಾಕ್ತಾ ಇದೆ.

ಇದನ್ನೂ ವೀಕ್ಷಿಸಿ:  Valmiki Development Corporation scam: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more