ಕನಕಾಧಿಪತಿ ಮೇಲೆ ಬಿದ್ದಿದೆ ವಿರೋಧಿ ಪಡೆಯ ವಕ್ರದೃಷ್ಠಿ..! ಆ ಕಣ್ಣಿಗೆ ರೆಪ್ಪೆಯಾಗಿ ಕಾವಲು ಕಾಯ್ತಿರೋ ಕಟ್ಟಪ್ಟ ಯಾರು..?

ಕನಕಾಧಿಪತಿ ಮೇಲೆ ಬಿದ್ದಿದೆ ವಿರೋಧಿ ಪಡೆಯ ವಕ್ರದೃಷ್ಠಿ..! ಆ ಕಣ್ಣಿಗೆ ರೆಪ್ಪೆಯಾಗಿ ಕಾವಲು ಕಾಯ್ತಿರೋ ಕಟ್ಟಪ್ಟ ಯಾರು..?

Published : Jun 30, 2024, 05:33 PM IST

ಹೆಜ್ಜೆ ಹೆಜ್ಜೆಗೂ ಬಂಡೆಯನ್ನು ಹಿಂಬಾಲಿಸುತ್ತಿದೆ ‘ಆ'ಕಣ್ಣು..!
ಅಣ್ಣನ ಬೆನ್ನು ಬಿದ್ದ ಕಣ್ಣಿನ ವಿರುದ್ಧ ಸಿಡಿದೆದ್ದ ಸಹೋದರ..!
ಕನಕಪುರ ಬಂಡೆ ವಿರುದ್ಧ ದಂಡು ಕಟ್ಟಿದ್ದೇಕೆ ದುಷ್ಮನ್ ಪಡೆ..?

ಡಿಕೆ ಶಿವಕುಮಾರ್ ಆಕ್ರಮಣಕಾರಿ ರಾಜಕಾರಣಕ್ಕೆ ಹೆಸರಾದವರು. ರಾಜಕೀಯದಲ್ಲಿ ನುಗ್ಗಿ ಹೊಡೆಯೋದು ಡಿಕೆ ಸಾಹೇಬನ ಟ್ರೇಡ್ ಮಾರ್ಕ್. ಕಾಂಗ್ರೆಸ್ (Congress) ಪಕ್ಷದಲ್ಲೀಗ ಡಿಕೆಶಿ (DK Shivakumar) ತುಂಬಾನೇ ಪವರ್ ಫುಲ್. ರಾಜ್ಯಕ್ಕೆ ಉಪಮುಖ್ಯಮಂತ್ರಿ, ಪಕ್ಷಕ್ಕೆ ಅಧ್ಯಕ್ಷ. ದೇವೇಗೌಡರ ಕುಟುಂಬವನ್ನೇ ಎದುರು ಹಾಕಿಕೊಂಡು ರಾಜಕಾರಣ ಮಾಡ್ತಾ ಬಂದಿರೋ ಗಟ್ಟಿಗ ಡಿಕೆ ಶಿವಕುಮಾರ್. ಇಂಥಾ ಗಟ್ಟಿಗನಿಗೆ ಮತ್ತೆ ಶತ್ರು ಕಾಟ ಶುರುವಾಗಿದೆ. ಕನಕಪುರದ ಸುಲ್ತಾನ ಡಿಕೆ ಶಿವಕುಮಾರ್ ಅವರಿಗೆ ಇರೋ ಶತ್ರುಗಳು ಒಬ್ಬಿಬ್ರಲ್ಲ. ಸ್ಟ್ರಾಂಗ್ ಇರೋರಿಗೆ ಶತ್ರುಗಳು ಜಾಸ್ತಿ ಅಂತ ಡಿಕೆಶಿ ಆಗಾಗ ಹೇಳ್ತಾ ಇರ್ತಾರೆ. ಡಿಕೆ ಕನಕಪುರ ಬಂಡೆಗೆ ಬಿಜೆಪಿ(BJP)-ಜೆಡಿಎಸ್‌ನಲ್ಲಿ(JDS) ರಾಜಕೀಯ ಶತ್ರುಗಳಿದ್ದಾರೆ. ವೈಯಕ್ತಿಕವಾಗಿ ದ್ವೇಷ ಮಾಡೋರೂ ಇದ್ದಾರೆ. ಆದ್ರೆ ಈಗ ಕಾಂಗ್ರೆಸ್ ಕಟ್ಟಪ್ಪನಿಗೆ ಶುರುವಾಗಿರೋ ಶತ್ರು ಕಾಟ ಬಿಜೆಪಿಯಿಂದ್ಲೂ ಅಲ್ಲ, ಜೆಡಿಎಸ್‌ನಿಂದ್ಲೂ ಅಲ್ಲ. ಇದು ಔಟ್ ಆ್ಯಂಡ್ ಔಟ್ ಕಾಂಗ್ರೆಸ್ ಕೋಟೆಯೊಳಗೆ ಡಿಕೆ ವಿರುದ್ಧ ಎದ್ದು ನಿಂತಿರೋ ದುಷ್ಮನಿ. ಆ ದುಷ್ಮನಿಯಲ್ಲಿ ಅದೊಂದು ಕಣ್ಣು ಡಿಕೆ ಶಿವಕುಮಾರ್ ಅವರನ್ನು ನೆರಳಿನ ಹಾಗೆ ಹಿಂಬಾಲಿಸ್ತಾ ಇದೆ. ಹೆಜ್ಜೆ ಹೆಜ್ಜೆಗೂ ಕಾಡ್ತಾ ಇದೆ, ಪ್ರಶ್ನೆ ಕೇಳ್ತಾ ಇದೆ, ಸವಾಲ್ ಹಾಕ್ತಾ ಇದೆ.

ಇದನ್ನೂ ವೀಕ್ಷಿಸಿ:  Valmiki Development Corporation scam: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more