ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ದಿಢೀರ್ ಹೋರಾಟಕ್ಕೆ ಧುಮುಕಿದ್ದೇಕೆ?

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ದಿಢೀರ್ ಹೋರಾಟಕ್ಕೆ ಧುಮುಕಿದ್ದೇಕೆ?

Suvarna News   | Asianet News
Published : Dec 15, 2020, 12:00 PM ISTUpdated : Dec 15, 2020, 12:02 PM IST

ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ಕಡೆಗೂ ಮುಕ್ತಾಯಗೊಂಡಿದೆ. ಸತತ 5 ದಿನಗಳ ನಂತರ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ಧುಮುಕಿದ್ದು, ಸಾಕಷ್ಟು ಹೈಡ್ರಾಮಕ್ಕೆ ಕಾರಣವಾಯ್ತು. 

ಬೆಂಗಳೂರು (ಡಿ. 15): ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ಕಡೆಗೂ ಮುಕ್ತಾಯಗೊಂಡಿದೆ. ಸತತ 5 ದಿನಗಳ ನಂತರ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ಧುಮುಕಿದ್ದು, ಸಾಕಷ್ಟು ಹೈಡ್ರಾಮಕ್ಕೆ ಕಾರಣವಾಯ್ತು. ಮೊದಲು ಸರ್ಕಾರದ ಮಾತಿಗೆ ಒಪ್ಪಿದ್ದ ಸಾರಿಗೆ ನೌಕರರು, ಇದ್ದಕ್ಕಿದ್ದ ಹಾಗೆ ಯೂ ಟರ್ನ್ ಹೊಡೆದಿದ್ದಾರೆ. ಇವರ ಹಿಂದಿರುವ ಕೈ ಕೋಡಿಹಳ್ಳಿ ಚಂದ್ರಶೇಖರ್ ಹೆಸರು ಕೇಳಿ ಬಂದಿದೆ. 

ಸಾರಿಗೆ ಸಮರದಲ್ಲಿ ಕೋಡಿಹಳ್ಳಿ ಹಾಗೂ ಸವದಿ ನಡುವಿನ ಪ್ರತಿಷ್ಠೆ ಎದ್ದು ಕಾಣುತ್ತಿತ್ತು. ಇಬ್ಬರ ನಡುವಿನ ಪ್ರತಿಷ್ಠೆಯಿಂದಾಗಿ ಸುಲಭವಾಗಿ ಬಗೆಹರಿಯುತ್ತಿದ್ದ ಮುಷ್ಕರ 5 ದಿನಗಳ ಕಾಲ ನಡೆಯುವಂತಾಯಿತು. ಹಾಗಾದರೆ ಕೋಡಿಹಳ್ಳಿಗೂ, ಈ ಸಮರಕ್ಕೂ ಏನ್ ಸಂಬಂಧ? ಏನಿವರ ಹಿಡನ್ ಅಜೆಂಡಾ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್...!

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?