ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ದಿಢೀರ್ ಹೋರಾಟಕ್ಕೆ ಧುಮುಕಿದ್ದೇಕೆ?

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ದಿಢೀರ್ ಹೋರಾಟಕ್ಕೆ ಧುಮುಕಿದ್ದೇಕೆ?

Suvarna News   | Asianet News
Published : Dec 15, 2020, 12:00 PM ISTUpdated : Dec 15, 2020, 12:02 PM IST

ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ಕಡೆಗೂ ಮುಕ್ತಾಯಗೊಂಡಿದೆ. ಸತತ 5 ದಿನಗಳ ನಂತರ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ಧುಮುಕಿದ್ದು, ಸಾಕಷ್ಟು ಹೈಡ್ರಾಮಕ್ಕೆ ಕಾರಣವಾಯ್ತು. 

ಬೆಂಗಳೂರು (ಡಿ. 15): ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ಕಡೆಗೂ ಮುಕ್ತಾಯಗೊಂಡಿದೆ. ಸತತ 5 ದಿನಗಳ ನಂತರ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ಧುಮುಕಿದ್ದು, ಸಾಕಷ್ಟು ಹೈಡ್ರಾಮಕ್ಕೆ ಕಾರಣವಾಯ್ತು. ಮೊದಲು ಸರ್ಕಾರದ ಮಾತಿಗೆ ಒಪ್ಪಿದ್ದ ಸಾರಿಗೆ ನೌಕರರು, ಇದ್ದಕ್ಕಿದ್ದ ಹಾಗೆ ಯೂ ಟರ್ನ್ ಹೊಡೆದಿದ್ದಾರೆ. ಇವರ ಹಿಂದಿರುವ ಕೈ ಕೋಡಿಹಳ್ಳಿ ಚಂದ್ರಶೇಖರ್ ಹೆಸರು ಕೇಳಿ ಬಂದಿದೆ. 

ಸಾರಿಗೆ ಸಮರದಲ್ಲಿ ಕೋಡಿಹಳ್ಳಿ ಹಾಗೂ ಸವದಿ ನಡುವಿನ ಪ್ರತಿಷ್ಠೆ ಎದ್ದು ಕಾಣುತ್ತಿತ್ತು. ಇಬ್ಬರ ನಡುವಿನ ಪ್ರತಿಷ್ಠೆಯಿಂದಾಗಿ ಸುಲಭವಾಗಿ ಬಗೆಹರಿಯುತ್ತಿದ್ದ ಮುಷ್ಕರ 5 ದಿನಗಳ ಕಾಲ ನಡೆಯುವಂತಾಯಿತು. ಹಾಗಾದರೆ ಕೋಡಿಹಳ್ಳಿಗೂ, ಈ ಸಮರಕ್ಕೂ ಏನ್ ಸಂಬಂಧ? ಏನಿವರ ಹಿಡನ್ ಅಜೆಂಡಾ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್...!

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!