ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ದಿಢೀರ್ ಹೋರಾಟಕ್ಕೆ ಧುಮುಕಿದ್ದೇಕೆ?

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ದಿಢೀರ್ ಹೋರಾಟಕ್ಕೆ ಧುಮುಕಿದ್ದೇಕೆ?

Suvarna News   | Asianet News
Published : Dec 15, 2020, 12:00 PM ISTUpdated : Dec 15, 2020, 12:02 PM IST

ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ಕಡೆಗೂ ಮುಕ್ತಾಯಗೊಂಡಿದೆ. ಸತತ 5 ದಿನಗಳ ನಂತರ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ಧುಮುಕಿದ್ದು, ಸಾಕಷ್ಟು ಹೈಡ್ರಾಮಕ್ಕೆ ಕಾರಣವಾಯ್ತು. 

ಬೆಂಗಳೂರು (ಡಿ. 15): ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ಕಡೆಗೂ ಮುಕ್ತಾಯಗೊಂಡಿದೆ. ಸತತ 5 ದಿನಗಳ ನಂತರ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ಧುಮುಕಿದ್ದು, ಸಾಕಷ್ಟು ಹೈಡ್ರಾಮಕ್ಕೆ ಕಾರಣವಾಯ್ತು. ಮೊದಲು ಸರ್ಕಾರದ ಮಾತಿಗೆ ಒಪ್ಪಿದ್ದ ಸಾರಿಗೆ ನೌಕರರು, ಇದ್ದಕ್ಕಿದ್ದ ಹಾಗೆ ಯೂ ಟರ್ನ್ ಹೊಡೆದಿದ್ದಾರೆ. ಇವರ ಹಿಂದಿರುವ ಕೈ ಕೋಡಿಹಳ್ಳಿ ಚಂದ್ರಶೇಖರ್ ಹೆಸರು ಕೇಳಿ ಬಂದಿದೆ. 

ಸಾರಿಗೆ ಸಮರದಲ್ಲಿ ಕೋಡಿಹಳ್ಳಿ ಹಾಗೂ ಸವದಿ ನಡುವಿನ ಪ್ರತಿಷ್ಠೆ ಎದ್ದು ಕಾಣುತ್ತಿತ್ತು. ಇಬ್ಬರ ನಡುವಿನ ಪ್ರತಿಷ್ಠೆಯಿಂದಾಗಿ ಸುಲಭವಾಗಿ ಬಗೆಹರಿಯುತ್ತಿದ್ದ ಮುಷ್ಕರ 5 ದಿನಗಳ ಕಾಲ ನಡೆಯುವಂತಾಯಿತು. ಹಾಗಾದರೆ ಕೋಡಿಹಳ್ಳಿಗೂ, ಈ ಸಮರಕ್ಕೂ ಏನ್ ಸಂಬಂಧ? ಏನಿವರ ಹಿಡನ್ ಅಜೆಂಡಾ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್...!

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!