ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ದಿಢೀರ್ ಹೋರಾಟಕ್ಕೆ ಧುಮುಕಿದ್ದೇಕೆ?

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ದಿಢೀರ್ ಹೋರಾಟಕ್ಕೆ ಧುಮುಕಿದ್ದೇಕೆ?

Suvarna News   | Asianet News
Published : Dec 15, 2020, 12:00 PM ISTUpdated : Dec 15, 2020, 12:02 PM IST

ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ಕಡೆಗೂ ಮುಕ್ತಾಯಗೊಂಡಿದೆ. ಸತತ 5 ದಿನಗಳ ನಂತರ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ಧುಮುಕಿದ್ದು, ಸಾಕಷ್ಟು ಹೈಡ್ರಾಮಕ್ಕೆ ಕಾರಣವಾಯ್ತು. 

ಬೆಂಗಳೂರು (ಡಿ. 15): ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ಕಡೆಗೂ ಮುಕ್ತಾಯಗೊಂಡಿದೆ. ಸತತ 5 ದಿನಗಳ ನಂತರ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ಧುಮುಕಿದ್ದು, ಸಾಕಷ್ಟು ಹೈಡ್ರಾಮಕ್ಕೆ ಕಾರಣವಾಯ್ತು. ಮೊದಲು ಸರ್ಕಾರದ ಮಾತಿಗೆ ಒಪ್ಪಿದ್ದ ಸಾರಿಗೆ ನೌಕರರು, ಇದ್ದಕ್ಕಿದ್ದ ಹಾಗೆ ಯೂ ಟರ್ನ್ ಹೊಡೆದಿದ್ದಾರೆ. ಇವರ ಹಿಂದಿರುವ ಕೈ ಕೋಡಿಹಳ್ಳಿ ಚಂದ್ರಶೇಖರ್ ಹೆಸರು ಕೇಳಿ ಬಂದಿದೆ. 

ಸಾರಿಗೆ ಸಮರದಲ್ಲಿ ಕೋಡಿಹಳ್ಳಿ ಹಾಗೂ ಸವದಿ ನಡುವಿನ ಪ್ರತಿಷ್ಠೆ ಎದ್ದು ಕಾಣುತ್ತಿತ್ತು. ಇಬ್ಬರ ನಡುವಿನ ಪ್ರತಿಷ್ಠೆಯಿಂದಾಗಿ ಸುಲಭವಾಗಿ ಬಗೆಹರಿಯುತ್ತಿದ್ದ ಮುಷ್ಕರ 5 ದಿನಗಳ ಕಾಲ ನಡೆಯುವಂತಾಯಿತು. ಹಾಗಾದರೆ ಕೋಡಿಹಳ್ಳಿಗೂ, ಈ ಸಮರಕ್ಕೂ ಏನ್ ಸಂಬಂಧ? ಏನಿವರ ಹಿಡನ್ ಅಜೆಂಡಾ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್...!

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!