ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ದಿಢೀರ್ ಹೋರಾಟಕ್ಕೆ ಧುಮುಕಿದ್ದೇಕೆ?

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ದಿಢೀರ್ ಹೋರಾಟಕ್ಕೆ ಧುಮುಕಿದ್ದೇಕೆ?

Suvarna News   | Asianet News
Published : Dec 15, 2020, 12:00 PM ISTUpdated : Dec 15, 2020, 12:02 PM IST

ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ಕಡೆಗೂ ಮುಕ್ತಾಯಗೊಂಡಿದೆ. ಸತತ 5 ದಿನಗಳ ನಂತರ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ಧುಮುಕಿದ್ದು, ಸಾಕಷ್ಟು ಹೈಡ್ರಾಮಕ್ಕೆ ಕಾರಣವಾಯ್ತು. 

ಬೆಂಗಳೂರು (ಡಿ. 15): ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ಕಡೆಗೂ ಮುಕ್ತಾಯಗೊಂಡಿದೆ. ಸತತ 5 ದಿನಗಳ ನಂತರ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ಧುಮುಕಿದ್ದು, ಸಾಕಷ್ಟು ಹೈಡ್ರಾಮಕ್ಕೆ ಕಾರಣವಾಯ್ತು. ಮೊದಲು ಸರ್ಕಾರದ ಮಾತಿಗೆ ಒಪ್ಪಿದ್ದ ಸಾರಿಗೆ ನೌಕರರು, ಇದ್ದಕ್ಕಿದ್ದ ಹಾಗೆ ಯೂ ಟರ್ನ್ ಹೊಡೆದಿದ್ದಾರೆ. ಇವರ ಹಿಂದಿರುವ ಕೈ ಕೋಡಿಹಳ್ಳಿ ಚಂದ್ರಶೇಖರ್ ಹೆಸರು ಕೇಳಿ ಬಂದಿದೆ. 

ಸಾರಿಗೆ ಸಮರದಲ್ಲಿ ಕೋಡಿಹಳ್ಳಿ ಹಾಗೂ ಸವದಿ ನಡುವಿನ ಪ್ರತಿಷ್ಠೆ ಎದ್ದು ಕಾಣುತ್ತಿತ್ತು. ಇಬ್ಬರ ನಡುವಿನ ಪ್ರತಿಷ್ಠೆಯಿಂದಾಗಿ ಸುಲಭವಾಗಿ ಬಗೆಹರಿಯುತ್ತಿದ್ದ ಮುಷ್ಕರ 5 ದಿನಗಳ ಕಾಲ ನಡೆಯುವಂತಾಯಿತು. ಹಾಗಾದರೆ ಕೋಡಿಹಳ್ಳಿಗೂ, ಈ ಸಮರಕ್ಕೂ ಏನ್ ಸಂಬಂಧ? ಏನಿವರ ಹಿಡನ್ ಅಜೆಂಡಾ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್...!

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?